ನಿರ್ಭಯಾ ಅತ್ಯಾಚಾರ ಪ್ರಕರಣ: ತಿಹಾರ್ ಜೈಲಿನಲ್ಲಿ ನಾಲ್ಕು ಗೊಂಬೆಗೆ ಗಲ್ಲುಶಿಕ್ಷೆ
ನವದೆಹಲಿ, ಜನವರಿ.12: ದೆಹಲಿ ನಿರ್ಭಯಾ ಅತ್ಯಾಚಾರ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಸುಪ್ರೀಂಕೋರ್ಟ್ ಗಲ್ಲುಶಿಕ್ಷೆ ವಿಧಿಸಿದೆ. ಜನವರಿ.22ರ ಬೆಳಗ್ಗೆ 7 ಗಂಟೆಗೆ ಅಪರಾಧಿಗಳನ್ನು ಗಲ್ಲಿಗೇರಿಸಲು ಎಲ್ಲ ತಯಾರಿ ನಡೆಯುತ್ತಿದೆ. ಈ ಸಂಬಂಧ ದೆಹಲಿಯ ತಿಹಾರ್ ಜೈಲಿನಲ್ಲಿ ಪ್ರಾಯೋಗಿಕವಾಗಿ ಗೊಂಬೆಗಳಿಗೆ ಮರಣದಂಡನೆ ಶಿಕ್ಷೆಯನ್ನು ಭಾನುವಾರ ಜಾರಿಗೊಳಿಸಲಾಯಿತು.
ನಾಲ್ಕು ಗೊಂಬೆಗಳನ್ನು ಪ್ರಾಯೋಗಿಕವಾಗಿ ಬಳಸಿಕೊಂಡು ಮರಣದಂಡನೆ ಶಿಕ್ಷೆಯನ್ನು ವಿಧಿಸಲಾಯಿತು. ಇಂದು ಅವಶೇಷಗಳು ಹಾಗೂ ಕಲ್ಲನ್ನು ತುಂಬಿದ ನಾಲ್ಕೂ ಗೊಂಬೆಗಳನ್ನು ನೇಣುಗಂಬಕ್ಕೆ ಏರಿಸಲಾಯಿತು.
ನಿರ್ಭಯಾ ಅತ್ಯಾಚಾರ ಪ್ರಕರಣ: ನಾಲ್ವರು ಅಪರಾಧಿಗಳಿಗೆ ಜ.22ರಂದು ಗಲ್ಲು
ಇದಕ್ಕೂ ಮೊದಲು ನಾಲ್ವರು ಅಪರಾಧಿಗಳ ತೂಕವನ್ನು ದಾಖಲಿಸಿಕೊಂಡು, ಅಷ್ಟೇ ತೂಕದ ಕಲ್ಲುಗಳನ್ನು ಗೊಂಬೆಗಳಲ್ಲಿ ತುಂಬಲಾಗಿತ್ತು. ಭಾನುವಾರ ಪ್ರಾಯೋಗಿಕವಾಗಿ ನಡೆದ ಗಲ್ಲುಶಿಕ್ಷೆ ಅವಧಿಯಲ್ಲಿ ಹ್ಯಾಂಗ್ ಮ್ಯಾನ್ ಪವನ್ ಗೆ ಹಾಜರಾಗುವಂತೆ ಯಾವುದೇ ಸೂಚನೆ ನೀಡಿರಲಿಲ್ಲ. ಬದಲಿಗೆ ಜೈಲಿನ ಅಧಿಕಾರಿಗಳೇ ಮುಂದೆ ನಿಂತು ಗಲ್ಲುಶಿಕ್ಷೆಯ ಕ್ರಮವನ್ನು ನೋಡಿಕೊಂಡರು ಎಂದು ತಿಳಿದು ಬಂದಿದೆ.

ಇನ್ನೆರೆಡು ದಿನಗಳಲ್ಲಿ ಕ್ಯುರೇಟಿವ್ ಅರ್ಜಿಗಳ ವಿಚಾರಣೆ:
ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮುಕೇಶ್ (32), ಪವನ್ ಗುಪ್ತಾ (25), ವಿನಯ್ ಕುಮಾರ್ ಶರ್ಮಾ (26), ಅಕ್ಷಯ್ ಕುಮಾರ್ ಸಿಂಗ್ (31) ಅಪರಾಧಿಗಳಾಗಿದ್ದಾರೆ. ಜನವರಿ.22ರ ಬೆಳಗ್ಗೆ 7 ಗಂಟೆಗೆ ನಾಲ್ವರಿಗೆ ಗಲ್ಲುಶಿಕ್ಷೆ ವಿಧಿಸುವಂತೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ತೀರ್ಪು ಹೊರಡಿಸಿದೆ. ಇದರ ಮಧ್ಯೆ ಸುಪ್ರೀಂಕೋರ್ಟ್ ಗೆ ಅಪರಾಧಿ ವಿನಯ್ ಕುಮಾರ್ ಶರ್ಮಾ ಹಾಗೂ ಮುಕೇಶ್ ಕ್ಯುರೇಟಿವ್ ಅರ್ಜಿ ಸಲ್ಲಿಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications