ದೆಹಲಿಯ ಕೊಳೆಗೇರಿಯಲ್ಲಿ ಅಗ್ನಿ ಅವಘಡ: 150 ಕ್ಕೂ ಹೆಚ್ಚು ಗುಡಿಸಲು ಭಸ್ಮ
ನವದೆಹಲಿ, ಮೇ 26: ನಗರದ ತುಘ್ಲಕಾಬಾದ್ನ ಕೊಳಗೇರಿಯಲ್ಲಿ ಅಗನಿ ಅವಘಡ ಸಂಭವಿಸಿದ್ದು, 150 ಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟು ಭಸ್ಮವಾಗಿವೆ.
ಅತುಲ್ ಗಾರ್ಗ್ ಕೊಳಗೇರಿ ಪ್ರದೇಶದಲ್ಲಿ ಮಧ್ಯರಾತ್ರಿ 12.15ರ ಸುಮಾರಿಗೆ ಈ ದುರ್ಘಟನೆ ನಡೆದಿದ್ದು ಸುದ್ದಿ ತಿಳಿದ ಕೂಡಲೇ 28 ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿತು. ನಸುಕಿನ ಜಾವ 4 ಗಂಟೆ ಸುಮಾರಿಗೆ ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರಲಾಯಿತು ಎಂದು ತಿಳಿಸಿದ್ದಾರೆ.
ರಾಜಧಾನಿ ದೆಹಲಿಯ ತುಘಲಕಾಬಾದ್ ಕೊಳಗೇರಿ ಪ್ರದೇಶದಲ್ಲಿ ಕಳೆದ ಮಧ್ಯರಾತ್ರಿ ಬೃಹತ್ ಪ್ರಮಾಣದಲ್ಲಿ ಅಗ್ನಿ ಅವಘಡ ಉಂಟಾಗಿ 250ಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟುಹೋಗಿವೆ. ಅದೃಷ್ಟವಶಾತ್ ಯಾರೊಬ್ಬರಿಗೂ ಗಾಯಗಳಾಗಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.

ಗುಡಿಸಲುಗಳಲ್ಲಿ ಕೆಲವರು ಮಾತ್ರ ವಾಸಿಸುತ್ತಿದ್ದರು. ಬೆಂಕಿ ಹತ್ತಿ ಉರಿಯುತ್ತಿದ್ದಂತೆ ಗುಡಿಸಲಿನಿಂದ ಹೊರಬಂದಿದ್ದರಿಂದ ಯಾವುದೇ ಸಾವು-ನೋವು ಉಂಟಾಗಿಲ್ಲ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ತುಘಲಕಾಬಾದ್ ಕೊಳಗೇರಿ ಪ್ರದೇಶದಲ್ಲಿ 500ಕ್ಕೂ ಹೆಚ್ಚು ಗುಡಿಸಲುಗಳಿದ್ದು ಅವುಗಳಲ್ಲಿ 250ಕ್ಕೂ ಹೆಚ್ಚು ಮನೆಗಳು ನಾಶವಾಗಿವೆ. ಎತ್ತರದ ಪ್ರದೇಶದಲ್ಲಿ ಗುಡಿಸಲುಗಳು ಇರುವುದರಿಂದ ಅಗ್ನಿಶಾಮಕ ಸಿಬ್ಬಂದಿಗೆ ಸ್ಥಳಕ್ಕೆ ತಲುಪಲು ಸ್ವಲ್ಪ ಸಮಯ ಹಿಡಿಯಿತು, ಬೆಳಗ್ಗೆ 8 ಗಂಟೆಗೆ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿತು ಎಂದಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications