ಯೋಧರ ಸ್ಮರಣಾರ್ಥ ರಾಷ್ಟ್ರೀಯ ಸ್ಮಾರಕ, ಮ್ಯೂಸಿಯಂ
ನವದೆಹಲಿ, ಅಕ್ಟೋಬರ್, 08 : ಸ್ವಾತಂತ್ರ್ಯ ನಂತರ ದೇಶಕ್ಕಾಗಿ ಪ್ರಾಣ ತೆತ್ತ ವೀರ ಯೋಧರ ಸ್ಮರಣಾರ್ಥ ದೆಹಲಿ ಇಂಡಿಯಾ ಗೇಟ್ ಬಳಿಯ ಪ್ರಿನ್ಸಸ್ ಪಾರ್ಕಿನಲ್ಲಿ 'ರಾಷ್ರೀಯ ಯುದ್ಧ ಸ್ಮಾರಕ' ಹಾಗೂ 'ರಾಷ್ಟ್ರೀಯ ಯುದ್ಧ ಮ್ಯೂಸಿಯಂ' ಸ್ಥಾಪಿಸಲು ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ.
ರಾಷ್ಟ್ರೀಯ ಯುದ್ಧ ಸ್ಮಾರಕ ಹಾಗೂ ಮ್ಯೂಸಿಯಂ ನಿರ್ಮಾಣಕ್ಕೆ 500 ಕೋಟಿ ವೆಚ್ಚ ತಗುಲಲಿದ್ದು, ಹುತಾತ್ಮರಾದ 22,500 ಸೈನಿಕರ ನೆನಪಿಗಾಗಿ ನಿರ್ಮಾಣ ಮಾಡಲಾಗುತ್ತಿದೆ. ಈ ಯೋಜನೆಯು ಸ್ಟೀರಿಂಗ್ ಕಮಿಟಿಯ ರಕ್ಷಣಾ ಕಾರ್ಯದರ್ಶಿ ಮೇಲ್ವಿಚಾರಣೆಯಲ್ಲಿ 5 ವರ್ಷದಲ್ಲಿ ಪೂರ್ಣಗೊಳ್ಳಲಿದೆ.[ವಿಶ್ವದ ಬಲಿಷ್ಠ ಮಿಲಿಟರಿ ಶಕ್ತಿ ಹೊಂದಿರುವ ದೇಶಗಳು : ಇಲ್ಲಿದೆ ಪಟ್ಟಿ]

ಸಶಸ್ತ್ರ ಪಡೆಗಳ ಬಹುದಿನದ ಬೇಡಿಕೆಯನ್ನು ಈಡೇರಿಸಲು ಕೇಂದ್ರ ಸರ್ಕಾರ ಮನಸ್ಸು ಮಾಡಿದ್ದು, ಸ್ವಾತಂತ್ರ್ಯ ನಂತರ ಸೈನಿಕರ ನೆನೆಪಿನಾರ್ಥ ನಿರ್ಮಾಣ ಮಾಡುತ್ತಿರುವ ದೇಶದ ಮೊದಲ ಸ್ಮಾರಕ ಮತ್ತು ಮ್ಯೂಸಿಯಂ ಎಂಬ ಹೆಗ್ಗಳಿಕೆಯೂ ಸಿಕ್ಕಿದೆ.
ಈ ಸ್ಮಾರಕವು ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆ, ಜಮ್ಮು ಮತ್ತು ಕಾಶ್ಮೀರ ನಡೆದ ಯುದ್ಧಗಳಲ್ಲಿ ಪ್ರಾಣತೆತ್ತ ಸೈನಿಕರನ್ನು ನೆನಪಿಸಿಕೊಳ್ಳಲಿದ್ದು, ಇದು ಜಗತ್ತಿನ ಉತ್ತಮ ಸೈನಿಕ ಸ್ಮಾರಕದ ಪಟ್ಟಿಗೆ ಸೇರಲಿದೆ. ಇದರ ಮೂಲಕ ಸೈನಿಕರಿಗೆ ಪರಿಪೂರ್ಣ ಗೌರವ ಸಲ್ಲಿಸಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications