ಈ 8 ರಾಜ್ಯಗಳಲ್ಲಿದೆ 85.5 ಪರ್ಸೆಂಟ್ನಷ್ಟು ಕೊರೊನಾ ಕೇಸ್: ಸರ್ಕಾರದ ಮಾಹಿತಿ
ನವದೆಹಲಿ, ಜೂನ್ 27: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಕಾರಣದಿಂದಾಗಿ ಅತಿ ಹೆಚ್ಚು ತೊಂದರೆಗೊಳಗಾಗಿರುವ ರಾಜ್ಯಗಳ ಕುರಿತು ಮಾಹಿತಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ದೆಹಲಿ ಮತ್ತು ಮಹಾರಾಷ್ಟ್ರ ಸೇರಿದಂತೆ ಎಂಟು ರಾಜ್ಯಗಳು ಒಟ್ಟು ಸಾವುಗಳಲ್ಲಿ 87% ಇದೆ ಎಂದು ಶನಿವಾರ ತಿಳಿಸಿದೆ.
Recommended Video
ಎಂಟು ರಾಜ್ಯಗಳ ಕುರಿತು ತಿಳಿಸಿರುವ ಇಲಾಖೆಯು ಇದೇ ರಾಜ್ಯಗಳಲ್ಲಿ ಸಕ್ರಿಯ ಪ್ರಕರಣಗಳು ಸುಮಾರು 85.5% ನಷ್ಟಿದೆ ಎಂದು ತಿಳಿಸಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ತಿಳಿಸಿರುವ ಆ ಎಂಟು ರಾಜ್ಯಗಳು ಮಹಾರಾಷ್ಟ್ರ, ತಮಿಳುನಾಡು, ದೆಹಲಿ, ತೆಲಂಗಾಣ, ಗುಜರಾತ್, ಉತ್ತರ ಪ್ರದೇಶ, ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳ.
ನವದೆಹಲಿಯ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷ್ ವರ್ಧನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್-19 ಕುರಿತು ಉನ್ನತ ಮಟ್ಟದ ಮಂತ್ರಿಗಳ 17 ನೇ ಸಭೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್, ಕೇಂದ್ರ ವಿದೇಶಾಂಗ ಸಚಿವ ಡಾ.ಎಸ್. ಜೈಶಂಕರ್, ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಪುರಿ ಮತ್ತು ರಾಜ್ಯ ಆರೋಗ್ಯ, ಕುಟುಂಬ ಕಲ್ಯಾಣ ಸಚಿವ ಅಶ್ವಿನಿ ಕುಮಾರ್ ಚೌಬೆ ಕೂಡ ಸಭೆಯಲ್ಲಿ ಉಪಸ್ಥಿತರಿದ್ದರು.
ಇದೇ ವೇಳೆ ಮಾತನಾಡಿದ ಸಚಿವ ಡಾ. ಹರ್ಷ ವರ್ಧನ್ ''ನಮ್ಮ ಚೇತರಿಕೆ ಪ್ರಮಾಣವು 58 ಪರ್ಸೆಂಟ್ಕ್ಕಿಂತ ಹೆಚ್ಚಾಗಿದೆ ಮತ್ತು ಸುಮಾರು 3 ಲಕ್ಷ ಜನರು ಕೋವಿಡ್ -19 ರಿಂದ ಚೇತರಿಸಿಕೊಂಡಿದ್ದಾರೆ. ನಮ್ಮ ಮರಣ / ಸಾವಿನ ಪ್ರಮಾಣವು 3% ರ ಸಮೀಪದಲ್ಲಿದೆ, ಅದು ತುಂಬಾ ಕಡಿಮೆ. ನಮ್ಮ ದ್ವಿಗುಣಗೊಳಿಸುವಿಕೆಯ ಪ್ರಮಾಣವು 19 ದಿನಗಳ ಹತ್ತಿರ ಇಳಿದಿದೆ, ಇದು ಲಾಕ್ಡೌನ್ಗೆ 3 ದಿನಗಳ ಮೊದಲು. " ಎಂದು ತಿಳಿಸಿದ್ದಾರೆ.
ಇನ್ನು ದೇಶದಲ್ಲಿ ಸೋಂಕು ದ್ವಿಗುಣಗೊಳಿಸುವಿಕೆಯ ಲಾಕ್ಡೌನ್ಗೆ 3 ದಿನಗಳ ಮೊದಲು ಇರೋದಕ್ಕಿಂತ 19 ದಿನಗಳ ಹತ್ತಿರಕ್ಕೆ ಬಂದಿದೆ ಎನ್ನಲಾಗಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications