ಗಾಂಧಿ ಕುಟುಂಬ ವಿರುದ್ಧದ ನ್ಯಾಷನಲ್ ಹೆರಾಲ್ಡ್ ಪ್ರಕರಣ: ವಿಚಾರಣೆ ಜುಲೈ 5ಕ್ಕೆ ಮುಂದೂಡಿಕೆ
ನವದೆಹಲಿ, ಏಪ್ರಿಲ್ 27: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಇನ್ನಿತರರ ವಿರುದ್ಧದ ಪ್ರಕರಣದ ವಿಚಾರಣೆಯನ್ನು ಮನವಿ ಮೇರೆಗೆ ಜುಲೈ 5ಕ್ಕೆ ಮುಂದೂಡಲಾಗಿದೆ.
ರೋಸ್ ಅವೆನ್ಯೂದಲ್ಲಿರುವ ಅಡಿಷನಲ್ ಚೀಫ್ ಮೆಟ್ರೋಪೊಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ಮುಂದೆ ಶನಿವಾರ ವಿಚಾರಣೆಗೆಂದು ನಿಗದಿಪಡಿಸಲಾಗಿತ್ತು. ಆರೋಪಿಗಳ ಕೋರಿಕೆಯಂತೆ ನ್ಯಾಷನಲ್ ಹೆರಾಲ್ಡ್ ಪ್ರಕರಣದ ವಿಚಾರಣೆಯನ್ನು ಮುಂದೂಡಿ ತೀರ್ಪು ನೀಡಿತು. ಪ್ರತಿವಾದಿ ವಕೀಲರು ದೂರುದಾರರಾಗಿರುವ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರನ್ನು ಪ್ರಶ್ನೆಗೆ ಒಳಪಡಿಸಬೇಕಿತ್ತು.
ಲೋಕಸಭೆ ಚುನಾವಣೆಗಳು ಚಾಲ್ತಿಯಲ್ಲಿ ಇರುವುದರಿಂದ ಪ್ರಕರಣದ ಮುಂದೂಡಿಕೆಗೆ ದೂರುದಾರ ಸುಬ್ರಮಣಿಯನ್ ಸ್ವಾಮಿ ಮತ್ತು ಇತರೆ ಆರೋಪಿಗಳು ಮನವಿ ಮಾಡಿದ್ದರು ಎಂದು ವಕೀಲರೊಬ್ಬರು ತಿಳಿಸಿದ್ದಾರೆ.

ಸೋನಿಯಾ ಮತ್ತು ರಾಹುಲ್ ಗಾಂಧಿ ಅವರ ಪರ ವಕೀಲರಾದ ಆರ್ಎಸ್ ಚೀಮಾ ಅವರು ಫೆಬ್ರವರಿ 4ರಂದು ಎಸಿಎಂಎಂ ನ್ಯಾಯಾಲಯದಲ್ಲಿ ಕ್ರಾಸ್ ಎಕ್ಸಾಮಿನೇಷನ್ನಲ್ಲಿ ಸುಬ್ರಮಣಿಯನ್ ಸ್ವಾಮಿ ಅವರಿಗೆ 18 ಪ್ರಶ್ನೆಗಳನ್ನು ಕೇಳಿದ್ದರು.
ರಾಹುಲ್ ಮತ್ತು ಸೋನಿಯಾ ಹಾಗೂ ಇತರರ ವಿರುದ್ಧ ವಂಚನೆ ಸಂಚಿನ ಪ್ರಯತ್ನ ಮತ್ತು ಹಣಕಾಸು ನಿಧಿಯ ದುರ್ಬಳಕೆ ಪ್ರಕರಣವನ್ನು ಸ್ವಾಮಿ ಅವರು 2012ರಲ್ಲಿ ದಾಖಲಿಸಿದ್ದರು.
ನ್ಯಾಷನಲ್ ಹೆರಾಲ್ಡ್ ಸುದ್ದಿಪತ್ರಿಕೆಯ ಮಾಲೀಕರಾಗಿರುವ ಅಸೋಸಿಯೇಟೆಡ್ ಜರ್ನಲ್ಸ್ ಲಮಿಟೆಡ್ಗೆ 90.25 ಕೋಟಿ ರೂಪಾಯಿ ಸಾಲವನ್ನು ಬಡ್ಡಿರಹಿತರವಾಗಿ ಕಾಂಗ್ರೆಸ್ ಪಕ್ಷ ನೀಡಿತ್ತು ಎಂದು ಸ್ವಾಮಿ ಆರೋಪಿಸಿದ್ದರು.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ












Click it and Unblock the Notifications