ಎಎಪಿಗೆ ಆಘಾತ, ಶಾಸಕ ಮನೋಜ್ ಬಂಧನ, ಟ್ವಿಟ್ಟರಿನಲ್ಲಿ ಕಾಲೆಳೆತ
ನವದೆಹಲಿ, ಜುಲೈ 09: ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ ಮತ್ತೊಂದು ಆಘಾತ ಎದುರಾಗಿದೆ. ವಂಚನೆ ಪ್ರಕರಣವೊಂದರಲ್ಲಿ ಎಎಪಿ ಮುಖಂಡರೊಬ್ಬರನ್ನು ಬಂಧಿಸಿದ್ದಾರೆ. ದೆಹಲಿ ಪೊಲೀಸರು ಆಮ್ ಆದ್ಮಿ ಪಕ್ಷದ ಶಾಸಕ ಮನೋಜ್ ಕುಮಾರ್ ಅವರನ್ನು ವಶಕ್ಕೆ ಪಡೆದಿದ್ದು ಎರಡು ದಿನಗಳ ಕಾಲ ವಿಚಾರಣೆ ಕೈಗೊಳ್ಳಲಿದ್ದಾರೆ.
ದೆಹಲಿ ಕೊಂಡ್ಲಿ ಶಾಸಕ ಮನೋಜ್ ಕುಮಾರ್ ವಿರುದ್ಧ ಭೂ ಕಬಳಿಕೆ, ಬೆದರಿಕೆ ಸೇರಿದಂತೆ ನಾಲ್ಕಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿಕೊಂಡು ಎಫ್ಐಆರ್ಗಳನ್ನು ಹಾಕಲಾಗಿದೆ. ವಂಚನೆ, ನಕಲಿ ದಾಖಲೆ ಸೃಷ್ಟಿ, ಮಹಿಳೆಯೊಂದಿಗೆ ಅಸಭ್ಯ ವರ್ತನೆ ಮುಂತಾದ ಆರೋಪಗಳಿವೆ. [ಆಮ್ ಆದ್ಮಿ ಪಕ್ಷದ ಗ್ರಹಗತಿ ಯಾಕೋ ಸರಿಯಿದ್ದಂತಿಲ್ಲ]
ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರು ನಕಲಿ ಪದವಿ ಪ್ರಮಾಣ ಪತ್ರ ಪಡೆದ ಪ್ರಕರಣದಲ್ಲಿ ಸಿಲುಕಿ ಜೈಲು ಸೇರಿದ್ದಾರೆ. ಕುಮಾರ್ ವಿಶ್ವಾಸ್ ವಿರುದ್ಧ ಆಗಾಗ ಪ್ರಕರಣಗಳು ದಾಖಲಾಗುತ್ತಲೇ ಇದೆ. ಈ ಸಂದರ್ಭದಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ತೀವ್ರ ಹಿನ್ನಡೆಯಾಗಿದೆ. ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟ್ಟರ್ ನಲ್ಲಿ ಬಂದಿರುವ ಪ್ರತಿಕ್ರಿಯೆಗಳು ಇಲ್ಲಿವೆ...

ಮನೋಜ್ ವಿರುದ್ಧ ಎಫ್ಐಆರ್ಗಳನ್ನು ಹಾಕಲಾಗಿದೆ
ದೆಹಲಿ ಕೊಂಡ್ಲಿ ಶಾಸಕ ಮನೋಜ್ ಕುಮಾರ್ ವಿರುದ್ಧ ಭೂ ಕಬಳಿಕೆ, ಬೆದರಿಕೆ ಸೇರಿದಂತೆ ನಾಲ್ಕಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿಕೊಂಡು ಎಫ್ಐಆರ್ಗಳನ್ನು ಹಾಕಲಾಗಿದೆ
|
ಹಳೆ ಡೈಲಾಗ್ ಯಾಕೋ ನೆನಪಾಯಿತು
ಎಎಪಿಗೆ ಆಘಾತ, ಶಾಸಕ ಮನೋಜ್ ಬಂಧನ, ಹಳೆ ಡೈಲಾಗ್ ಯಾಕೋ ನೆನಪಾಯಿತು.
|
ಬರ್ಖಾದತ್ ಈಗ ಹೇಗೆ ವರದಿ ಮಾಡುತ್ತಾರೆ
ಬರ್ಖಾದತ್ ಈಗ ಹೇಗೆ ವರದಿ ಮಾಡುತ್ತಾರೆ ನೋಡೋಣ.
|
ತೋಮಾರ್ ನಂತರ ಮತ್ತೊಬ್ಬ ಪಟ್ಟಿಗೆ ಸೇರ್ಪಡೆ
ತೋಮಾರ್ ನಂತರ ಮತ್ತೊಬ್ಬ ಪಟ್ಟಿಗೆ ಸೇರ್ಪಡೆ, ದೆಹಲಿವಾಲರಿಗೆ ಶುಭವಾಗಲಿ.
|
ಎಎಪಿಯ ಕ್ರಿಮಿನಲ್ಸ್ ಪಟ್ಟಿ ದೊಡ್ಡದಿದೆ
ಎಎಪಿಯ ಕ್ರಿಮಿನಲ್ಸ್ ಪಟ್ಟಿ ದೊಡ್ಡದಿದೆ, ಎಲ್ಲಾ 18 ಶಾಸಕರನ್ನು ಬಂಧಿಸಿಬಿಡಿ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications