ಎಎಪಿಯಿಂದ ವಕ್ತಾರೆ ಅಲ್ಕಾ ಲಾಂಬ ಉಚ್ಚಾಟನೆ
ನವದೆಹಲಿ, ಜೂನ್ 16: ಆಮ್ ಆದ್ಮಿ ಪಕ್ಷದ ಮುಖಂಡ, ದೆಹಲಿಯ ಮಾಜಿ ಸಾರಿಗೆ ಸಚಿವ ಗೋಪಾಲ್ ರಾಯ್ ಅವರಿಗೆ ಬೆಂಬಲ ಸೂಚಿಸಿದ ಕಾರಣಕ್ಕಾಗಿ ಪಕ್ಷದ ವಕ್ತಾರೆ ಅಲ್ಕಾ ಲಾಂಬ ಅವರನ್ನು ಪಕ್ಷದ ವಕ್ತಾರ ಸ್ಥಾನದಿಂದ ವಜಾಗೊಳಿಸಿ ಆದೇಶ ಹೊರಡಿಸಲಾಗಿದೆ.
ಪ್ರೀಮಿಯಂ ಬಸ್ ಸೇವೆ ಹಗರಣದ ತನಿಖೆ ಪಾರದರ್ಶಕವಾಗಿ ನಡೆಯುವ ಉದ್ದೇಶದಿಂಡ ಗೋಪಾಲ್ ರಾಯ್ ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಮಾಜಿ ಸಾರಿಗೆ ಸಚಿವ ಗೋಪಾಲ್ ರಾಯ್ ಅವರಿಗೆ ಅಲ್ಕಾ ಲಾಂಬ ಬೆಂಬಲ ಸೂಚಿಸಿದ್ದರು.

ಆದರೆ, ಗೋಪಾಲ್ ರಾಯ್ ಆರೋಗ್ಯದ ಸಮಸ್ಯೆಯಿಂದಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಆಪ್ ತಿಳಿಸಿತ್ತು. ಆದರೆ ಕೇಜ್ರಿವಾಲ್ ಗೋಪಾಲ್ ರಾಯ್ಗೆ ರಾಜೀನಾಮೆ ನೀಡಲು ಸೂಚಿಸಿದ್ದರು ಎಂದು ಲಾಂಬಾ ತಿಳಿಸಿದ್ದರು.
मैं पार्टी की एक अनुशासित कार्यकर्त्ता हूँ और पार्टी के हर फैसले का सम्मान करती हूँ,मुझसे अनजाने में भी अगर कोई गलती हुई होगी तो मैं उसका1/1
— Alka Lamba (@LambaAlka) June 16, 2016
ಲಂಬಾ ಅವರ ಹೇಳಿಕೆಯಿಂದ ಪಕ್ಷದ ಗೌರವಕ್ಕೆ ಧಕ್ಕೆ ಉಂಟಾಗಿರುವ ಕಾರಣ ಅವರನ್ನು ಪಕ್ಷದ ವಕ್ತಾರೆ ಸ್ಥಾನದಿಂದ ಹೊರಹಾಕಲಾಗಿದೆ.
More From
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ












Click it and Unblock the Notifications