ಮೃತ ವ್ಯಕ್ತಿಯಲ್ಲಿ ಕೊವಿಡ್ ಸೋಂಕು ಎಷ್ಟು ದಿನ ಜೀವಿಸುತ್ತೆ?
ದೆಹಲಿ, ಮೇ 22: ಸಾಂಕ್ರಾಮಿಕ ರೋಗ ಕೊರೊನಾ ವೈರಸ್ ಮನುಷ್ಯನಿಂದ ಇನ್ನೊಬ್ಬ ಮನುಷ್ಯನಿಗೆ ವೇಗವಾಗಿ ಹರುಡುತ್ತಿದೆ. ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಪಾರ್ಥಿವ ಶರೀರದಿಂದಲೂ ಸೋಂಕು ಹರಡಬಹುದು ಎಂಬ ಆತಂಕ ಇದೆ.
Recommended Video
ಕೊರೊನಾ ಸೋಂಕಿಂದ ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರ ಮಾಡಲು ಕುಟುಂಬದವರಿಗೆ ಅವಕಾಶ ಕೊಡಲಾಗುತ್ತಿಲ್ಲ. ಜಿಲ್ಲಾಡಳಿತದ ನೇತೃತ್ವದಲ್ಲಿ ಅಂತ್ಯಕ್ರಿಯೆ ಮಾಡಲಾಗುತ್ತಿದೆ. ವಿದೇಶಗಳಲ್ಲಿ ಕೊರೊನಾ ಸೋಂಕಿನಿಂದ ಸತ್ತವರ ಮೃತದೇಹಗಳನ್ನು ರಾಶಿರಾಶಿಯಾಗಿ ಮಣ್ಣಿನಲ್ಲಿ ಮುಚ್ಚಿರುವ ಘಟನೆಗಳು ವರದಿಯಾಗಿದೆ.
ಇದೀಗ, ಕೊರೊನಾ ವೈರಸ್ನಿಂದ ಸತ್ತ ವ್ಯಕ್ತಿಯ ಮೃತ ದೇಹದ ಮೇಲೆ ಸಂಶೋಧನೆ ಮಾಡಲು ವಿಜ್ಞಾನಿಗಳು ಮುಂದಾಗಿದ್ದಾರೆ. ದೆಹಲಿ ಏಮ್ಸ್ ಆಸ್ಪತ್ರೆಯ ವೈದ್ಯರು ಈ ಕುರಿತು ಅಧ್ಯಯನ ಮಾಡಲು ಚಿಂತಿಸಿದ್ದಾರೆ.

ದೇಹದ ಒಳಗೆ ವೈರಸ್ ಹೋದ ಮೇಲೆ ಇತರೆ ಅಂಗಾಂಗಗಳ ಮೇಲೆ ಯಾವ ರೀತಿ ಪರಿಣಾಮ ಬೀರುತ್ತೆ ಎಂಬುದನ್ನು ತಿಳಿಯಲು ಭಾರತೀಯ ವೈದ್ಯರು ಮುಂದಾಗಿದ್ದಾರೆ. ಈ ಅಧ್ಯಯನ ಮಾಡುವುದಕ್ಕಾಗಿ ಸತ್ತವರ ಕಾನೂನು ಉತ್ತರಾಧಿಕಾರಿಗಳಿಂದ ಅನುಮತಿ ಪಡೆಯಲಾಗುವುದು. ರೋಗಶಾಸ್ತ್ರ ಮತ್ತು ಸೂಕ್ಷ್ಮ ಜೀವವಿಜ್ಞಾನದಂತಹ ಇನ್ನೂ ಅನೇಕ ವಿಭಾಗಗಳು ಅಧ್ಯಯನದಲ್ಲಿ ಭಾಗಿಯಾಗಲಿವೆ ಎಂದು ಡಾ. ಸುಧೀರ್ ಗುಪ್ತಾ ಮಾಹಿತಿ ನೀಡಿದ್ದಾರೆ.
ವೈಜ್ಞಾನಿಕ ಲೋಕದ ವಿಶ್ಲೇಷಣೆ ಅಥವಾ ಈ ಹಿಂದಿನ ಅಧ್ಯಯನಗಳ ಪ್ರಕಾರ, ಮೃತ ವ್ಯಕ್ತಿಯ ದೇಹದಲ್ಲಿ ಉಳಿದಕೊಂಡಿರುವ ವೈರಸ್ಗಳ ಕಾಲಾವಧಿ ಬಗ್ಗೆ ನಿಖರವಾದ ಮಾಹಿತಿ ಇಲ್ಲ. ಹಾಗಾಗಿ, ಮೃತ ಪಟ್ಟ ನಂತರವೂ ಆ ದೇಹದ ವಿಚಾರದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಅನುರಿಸಬೇಕಾಗಿದೆ. ಶವಪರೀಕ್ಷೆ ವೇಳೆಯೂ ವೈದ್ಯರು, ಸಿಬ್ಬಂದಿಗಳು ರೋಗನಿವಾರಕ ಔಷಧ ಬಳಸುವುದು ಉತ್ತಮ ಎಂದು ಐಸಿಎಂಆರ್ ವಿವರಿಸಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications