ಮೋದಿಯ ವಿಶ್ವಾಸಕ್ಕೆ ಪಾತ್ರರಾಗಿರುವ ಗಿರೀಶ್ ಚಂದ್ರ ಮುರ್ಮು ಯಾರು?
ದೆಹಲಿ, ಆಗಸ್ಟ್ 7: ಜಮ್ಮು ಕಾಶ್ಮೀರ ಲೆಫ್ಟಿನೆಂಟ್ ಗರ್ವನರ್ ಹುದ್ದೆಗೆ ರಾಜೀನಾಮೆ ನೀಡಿದ್ದ ಗಿರೀಶ್ ಚಂದ್ರ ಮುರ್ಮು ಅವರನ್ನು ದೇಶದ ನೂತನ ಲೆಕ್ಕ ಪರಿಶೋಧಕ ಜನರಲ್ ಆಗಿ ನೇಮಕಗೊಳಿಸಲಾಗಿದೆ. ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ಆಗಿ ಶನಿವಾರ ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಕೇಂದ್ರಾಡಳಿತ ಪ್ರದೇಶ ಜಮ್ಮು ಕಾಶ್ಮೀರದ ಮೊದಲ ಲೆಫ್ಟಿನೆಂಟ್ ಗರ್ವನರ್ ಆಗಿದ್ದ ಗಿರೀಶ್ ಚಂದ್ರ ಮುರ್ಮು, 376ನೇ ವಿಧಿ ರದ್ದು ಪಡಿಸಿದ ಮೊದಲ ವಾರ್ಷಿಕೋತ್ಸವದ ಬಳಿಕ ರಾಜೀನಾಮೆ ನೀಡಿದ್ದರು.
ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಗಿರೀಶ್ ಚಂದ್ರ ಮುರ್ಮು ಬಹಳ ಹತ್ತಿರ ಹಾಗೂ ವಿಶ್ವಾಸಾರ್ಹ ವ್ಯಕ್ತಿ ಎಂದು ಹೇಳಲಾಗುತ್ತದೆ. ಮೋದಿ ನಿರ್ಣಾಯಕ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಅವರಿಗೆ ಸಹಾಯ ಮಾಡಿದ ತಂಡದ ಪ್ರಮುಖ ಸದಸ್ಯರಾಗಿದ್ದರು ಎಂದು ಹೇಳಲಾಗಿದೆ.

ಯಾರು ಈ ಗಿರೀಶ್ ಚಂದ್ರ ಮುಮ್ಮು?
- 60 ವರ್ಷದ ಮುರ್ಮು 1985ರ ಬ್ಯಾಚ್ನ ಐಎಎಸ್ ಅಧಿಕಾರಿ.
- ಮೂಲತಃ ಗುಜರಾತ್ ಕೇಡರ್ ದವರು.
- ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಮೋದಿಯವರ ಪ್ರಧಾನ ಕಾರ್ಯದರ್ಶಿಯಾಗಿದ್ದರು.
- ಹಣಕಾಸು ಸಚಿವಾಲಯದಲ್ಲಿ ಖರ್ಚು ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು.
ಮುರ್ಮು ಪರಿಚಯ
- ನವೆಂಬರ್ 21, 1959 ರಂದು ಗಿರೀಶ್ ಚಂದ್ರ ಮುರ್ಮು ಪೂರ್ವ ರಾಜ್ಯ ಒಡಿಶಾದಲ್ಲಿ ಜನಿಸಿದರು.
- 59ನೇ ವಯಸ್ಸಿನಲ್ಲಿ ಅವರು ದೇಶದ ಕಿರಿಯ ಗವರ್ನರ್ಗಳಲ್ಲಿ ಒಬ್ಬರುಎಂಬ ವಿಶೇಷ ಗೌರವಕ್ಕೆ ಪಾತ್ರರಾದರು.
- ಉತ್ಕಲ್ ವಿಶ್ವವಿದ್ಯಾಲಯದಿಂದ ಎಂ.ಎ ಪದವಿ ಪಡೆದಿದ್ದಾರೆ.
- ಬರ್ಮಿಂಗ್ಹ್ಯಾಮ್ ವಿಶ್ವವಿದ್ಯಾಲಯದಿಂದ ಎಂಬಿಎ ಪದವಿ ಪಡೆದಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications