ಎನ್ ಡಿಟಿವಿ ವಿರುದ್ಧ 10 ಸಾವಿರ ಕೋಟಿ ರು ಮೊಕದ್ದಮೆ
ನವದೆಹಲಿ, ಅಕ್ಟೋಬರ್ 19: ರಫೇಲ್ ಯುದ್ಧ ವಿಮಾನ ಖರೀದಿ ವಿವಾದಕ್ಕೆ ಸಂಬಂಧಿಸಿದಂತೆ ಸುದ್ದಿ ಪ್ರಸಾರ ಮಾಡಿದ ವಾಹಿನಿಗಳ ವಿರುದ್ಧ ಅನಿಲ್ ಅಂಬಾನಿ ಅವರ ರಿಲಯನ್ಸ್ ಸಂಸ್ಥೆಯು ಕಾನೂನು ಸಮರ ಆರಂಭಿಸಿದೆ. ಎನ್ ಡಿಟಿವಿ ವಿರುದ್ಧ ಅಹಮದಾಬಾದ್ ಕೋರ್ಟಿನಲ್ಲಿ 10 ಸಾವಿರ ಕೋಟಿ ರು ಪರಿಹಾರ ಕೋರಿ, ಮಾನನಷ್ಟ ಮೊಕದ್ದಮೆ ಹೂಡಲಾಗಿದೆ.
ಸೆಪ್ಟೆಂಬರ್ 29ರಂದು ಪ್ರಸಾರವಾದ 'ಟ್ರೂತ್ ವರ್ಸಸ್ ಹೈಪ್' ಹೆಸರಿನ ಕಾರ್ಯಕ್ರಮದ ವಿರುದ್ಧ ಅನಿಲ್ ಅಂಬಾನಿ ಸಂಸ್ಥೆ ದಾವೆ ಹೂಡಿದೆ ಎಂದು ಎನ್ ಡಿಟಿವಿ ಸಂಸ್ಥೆಯೇ ಪ್ರಕಟಿಸಿದ್ದು, ಆದರೆ, ಸಂಸ್ಥೆ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದ್ದು, ಅಕ್ಟೋಬರ್ 26ರಂದು ಅಹಮದಾಬಾದ್ ನ್ಯಾಯಾಲಯದಲ್ಲಿ ಇದಕ್ಕೆ ಉತ್ತರ ನೀಡುವುದಾಗಿ ಹೇಳಿದೆ.
NDTV has been sued by Anil Ambani’s Reliance for 10,000 crores in an AHMEDABAD court. For our coverage of Rafale. We will fight this brazen attempt at harassment and intimidation.
— Suparna Singh (@Suparna_Singh) October 18, 2018
ಡಸಾಲ್ಸ್ಟ್ ಎವಿಯೇಷನ್ ಸಂಸ್ಥೆಯು 36 ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದಂತೆ ರಿಲಯನ್ಸ್ ಡಿಫೆನ್ಸ್ ಸಂಸ್ಥೆಯನ್ನು ಸಹ ಸಂಸ್ಥೆಯಾಗಿ ಸೇರಿಸಿಕೊಂಡಿದ್ದರಲ್ಲಿ ಪಾರದರ್ಶಕತೆ ಎಷ್ಟಿದೆ ಎಂಬುದರ ಬಗ್ಗೆ Truth vs Hype ಕಾರ್ಯಕ್ರಮದಲ್ಲಿ ಚರ್ಚಿಸಲಾಗಿತ್ತು.

ಆಗಸ್ಟ್ ತಿಂಗಳಿನಲ್ಲಿ ಕಾಂಗ್ರೆಸ್ ಮಾಲೀಕತ್ವದ ನ್ಯಾಷನಲ್ ಹೆರಾಲ್ಡ್ ವಿರುದ್ಧ ರಿಲಯನ್ಸ್ ಸಮೂಹ ಸಂಸ್ಥೆಯು 5,000 ಕೋಟಿ ರು ಗಳ ಮಾನನಷ್ಟ ಮೊಕದ್ದಮೆ ಹೂಡಿದ್ದನ್ನು ಇಲ್ಲಿ ಸ್ಮರಿಸಬಹುದು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications