ದೆಹಲಿ: ಇಂದಿನಿಂದ ಅಣ್ಣಾ ಹಜಾರೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ
ನವದೆಹಲಿ, ಮಾರ್ಚ್ 23: ಸಮರ್ಥ ಲೋಕಪಾಲ ನೇಮಕ ಮತ್ತು ರೈತರ ಬೆಳೆಗಳಿಗೆ ಸೂಕ್ತ ಬೆಲೆ ನೀಡುವಂತೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ನಡೆಸಲು ಉದ್ದೇಶಿಸಿರುವ ಉಪವಾಸ ಸತ್ಯಾಗ್ರಹ ಇಂದಿನಿಂದ(ಮಾ.23) ಆರಂಭವಾಗಲಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ರೈತರ ಸಮಸ್ಯೆಗಳಿಗೆ ಪರಿಹಾರ ನೀಡುವ ಸ್ವಾಮಿನಾಥನ್ ವರದಿ ಅನುಷ್ಠಾನದ ಬೇಡಿಕೆಯೂ ಈ ಹೋರಾಟದ ಹಿಂದಿದೆ. ರಾಜಧಾನಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದೆ.
2011 ರಲ್ಲಿ ಲೋಕಪಾಲ ಮಸೂದೆಗೆ ಒಪ್ಪಿಗೆ ನೀಡುವಂತೆ ಅಣ್ಣಾ ಹಜಾರೆ ಆರಂಬಿಸಿದ್ದ ಆಂದೋಲನ ದೇಶದಾದ್ಯಂತ ಭ್ರಷ್ಟಾಚಾರ ವಿರೋಧಿ ಅಲೆ ಎಬ್ಬಿಸಿತ್ತು. ಈ ಆಂದೋಲನದಿಂದ ಅರವಿಂದ್ ಕೇಜ್ರಿವಾಲ್, ಕಿರಣ್ ಬೇಡಿಯಂಥ ನಾಯಕರು ರಾಜಕೀಯ ಪ್ರವೇಶಮಾಡುವಂತಾಗಿತ್ತು. ಆದರೆ ತನ್ನ ಹೋರಾಟವನ್ನು ಯಾರೂ ರಾಜಕೀಯಕ್ಕಾಗಿ ಬಳಸಿಕೊಳ್ಳಬಾರದು ಎಂಬ ಕಾರಣಕ್ಕೆ ಈ ಬಾರಿ ಅಣ್ಣಾ ಹಜಾರೆ ಬೇರೆಯದೇ ಕ್ರಮ ಕೈಗೊಂಡಿದ್ದಾರೆ.

ತಮ್ಮ ಜೊತೆ ಪ್ರತಿಭಟನೆಯಲ್ಲಿ ಕೈಜೋಡಿಸುವವರು ನಂತರ ಯಾವುದೇ ಕಾರಣಕ್ಕೂ ರಾಜಕೀಯ ಸೇರುವಂತಿಲ್ಲ ಎಂದು ಮೊದಲೇ100 ರೂ. ಅಫಿಡವಿಟ್ ಗೆ ಸಹಿ ಮಾಡಬೇಕಾಗಿ ಹೇಳಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications