ಸೇನಾ ಮುಖ್ಯಸ್ಥ ಬಿಪಿನ್ ರಾವತ್ಗೆ ಪರಮ ವಿಶಿಷ್ಟ ಸೇವಾ ಪದಕ
ನವದೆಹಲಿ, ಮಾರ್ಚ್ 14: 2018-19ನೇ ಸಾಲಿನ ಸೇನಾ ಪದಕ ನೀಡಲಾಗಿದ್ದು, ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರಿಗೆ ಇಂದು ಪರಮ ವಿಶಿಷ್ಟ ಸೇವಾ ಪದಕವನ್ನು ರಾಷ್ಟ್ರಪತಿ ರಮಾನಾಥ ಕೋವಿಂದ್ ಅವರು ಪ್ರಧಾನ ಮಾಡಿದರು.
ಪರಂ ವಿಶಿಷ್ಟ ಸೇವಾ ಪದಕವು ಭಾರತೀಯ ಸೇನೆಗೆ ನೀಡಲಾಗುವ ಅತ್ಯುತ್ತಮ ಗೌರವಾಗಿದ್ದು, ಈ ಗೌರವವು ಬಿಪ್ ರಾವತ್ ಅವರಿಗೆ ಸಂದಾಯವಾಗಿದೆ. ರಾಷ್ಟ್ರಪತಿ ಭವನದಲ್ಲಿ ಇಂದು ರಮಾನಾಥ ಕೋವಿಂದ್ ಅವರು ಬಿಪಿನ್ ರಾವತ್ ಅವರಿಗೆ ಪದಕ ಪ್ರಧಾನ ಮಾಡಿದರು.
ಬಿಪಿನ್ ರಾವತ್ ಅವರ ಜೊತೆಗೆ ಇನ್ನೂ ಹಲವು ಸೇನಾ ಅಧಿಕಾರಿಗಳು, ಸೈನಿಕರುಗಳಿಗೆ ಸೇನಾ ಪದಕಗಳನ್ನು ವಿತರಣೆ ಮಾಡಲಾಗಿದೆ. ಕುಪ್ವಾರದಲ್ಲಿ ನಡೆದ ಉಗ್ರರ ವಿರುದ್ಧದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರ ವಿರುದ್ಧ ಹೋರಾಡಿದ 20 ಜಾಟ್ ರೆಜಿಮೆಂಟ್ ನ ಮೇಜರ್ ತುಷಾರ್ ಗೌಬಾ ಅವರಿಗೆ ಕೀರ್ತಿ ಚಕ್ರ ಪದಕ ಘೋಷಣೆ ಮಾಡಲಾಗಿದೆ.

ಸಿಆರ್ ಪಿಎಫ್ ಜವಾನ್ ರಾಜೇಂದ್ರ ಸಿಂಗ್ ನಾಯ್ನ್, ಸೆಪೋಯ್ ವ್ರಹ್ಮ ಪಾಲ್ ಸಿಂಗ್, ರವೀಂದ್ರ ಬಬ್ಬನ್ ಧನವಾಡೆ ಅವರಿಗೆ ಮರಣೋತ್ತರ ಕೀರ್ತಿ ಚಕ್ರ ಪದಕ ಘೋಷಣೆ ಮಾಡಲಾಗಿದೆ. 12 ಅಧಿಕಾರಿಗಳು ಮತ್ತು ಸೈನಿಕರು ಮತ್ತು ಸಿಆರ್ ಪಿಎಫ್ ಹಲವು ಸೈನಿಕರು ಶೌರ್ಯ ಚಕ್ರ ಪದಕಕ್ಕೆ ಭಾಜನರಾಗಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications