ಹಿಮಲಿಂಗ ದರ್ಶನಕ್ಕೆ ಹೊರಟವರ ರಕ್ಷಣೆಗೆ 'ಆಪರೇಷನ್ ಶಿವ'
ನವದೆಹಲಿ, ಜು. 02 : 'ಆಪರೇಷನ್ ಶಿವ' ಎಂಬ ಹೆಸರಿನಲ್ಲಿ ಅಮರನಾಥ ಯಾತ್ರೆ ಕೈಗೊಂಡಿರುವ ಭಕ್ತಾದಿಗಳ ರಕ್ಷಣೆಗಾಗಿ 7,500 ಸೇನಾ ಸಿಬ್ಬಂದಿಯನ್ನು ನೇಮಿಸಲಾಗಿದೆ. ಒನ್ ಇಂಡಿಯಾದೊಂದಿಗೆ ಮಾತನಾಡಿದ ಇಂಟಲಿಜೆನ್ಸ್ ಬ್ಯೂರೋ ಅಧಿಕಾರಿಗಳು ಉಗ್ರವಾದಿ ಸಂಘಟನೆ ಆಕ್ರಮಣದ ಗುಮಾನಿ ಇರುವುದರಿಂದ ಯಾತ್ರಾ ಸ್ಥಳದಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಉಗ್ರವಾದಿ ಸಂಘಟನೆ ಹಿಜ್ ಬುಲ್ ಮುಜಾಹಿದ್ದೀನ್ ಆಕ್ರಮಣಕಾರಿ ಧೋರಣೆ ತಾಳಬಹುದೆಂದು ಗುಪ್ತಚಾರ ಇಲಾಖೆ ವರದಿ ಸಲ್ಲಿಸಿತ್ತು. ಅಲ್ಲದೇ ಕಳೆದ ಎರಡು ತಿಂಗಳಿನಿಂದ ಇದು ಆಕ್ರಮಣಕ್ಕೆ ತಯಾರಿ ನಡೆಸುತ್ತಿದ್ದು, ಮೊದಲು ಟೆಲಿಕಾಂ ಸೆಕ್ಟರ್ ಮೇಲೆ ದೃಷ್ಠಿ ನೆಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಇಂಟಲಿಜೆನ್ಸ್ ಬ್ಯೂರೋ ಅಧಿಕಾರಿಗಳು ಹೇಳಿದ್ದಾರೆ [ಅಮರನಾಥ ಯಾತ್ರಿಕರಿಗೆ ಭಾರತ ಸೈನ್ಯದ ರಕ್ಷಣೆ]

ಉಗ್ರವಾದಿ ಸಂಘಟನೆ ಹಿಜ್ ಬುಲ್ ಮುಜಾಹಿದ್ದೀನ್ ಆಕ್ರಮಣ ಸಾಧನಗಳ ನಿರ್ವಹಣೆಗೆ ಪಾಕಿಸ್ತಾನ ನಿರ್ವಾಹಕರೊಂದಿಗೆ ಸಂಪರ್ಕ ಕಲ್ಪಿಸಿಕೊಂಡಿದ್ದು, ಮೊದಲು ಎಲ್ಲಾ ರಕ್ಷಣಾ ಸಂಸ್ಥೆಗಳು ಅವಲಂಬಿಸಿರುವ ಟೆಲಿಕಾಂ ಟವರ್ಸ್ ಮೇಲೆ ಆಕ್ರಮಣ ಮಾಡುವ ಯೋಜನೆ ರೂಪಿಸಿದೆ. ಬಳಿಕ ಅಮರನಾಥ ಯಾತ್ರೆ ಕೈಗೊಂಡಿರುವ ಭಕ್ತಾಧಿಗಳ ನಡುವೆ ಸಂಪರ್ಕ ಕಡಿತಗೊಳಿಸಿ ಅವರಿಗೆ ತೊಂದರೆ ನೀಡುವುದರ ಮೂಲಕ ತನ್ನ ಕಾರ್ಯ ಸಾಧನೆಗೆ ಮುಂದಾಗಿದೆ.
ಯಾತ್ರಾರ್ಥಿಗಳು ಯಾವುದೇ ಕಾರಣಕ್ಕೆ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಯಾರಾದರೂ ಆಕ್ರಮಣ ಮಾಡಲು ಮುಂದಾದಲ್ಲಿ ಅಲರ್ಟ್ಸ್ ಟ್ಯೂನ್ ಬಂದು ತಲುಪುದರಿಂದ ಯಾವುದೇ ರೀತಿ ತೊಂದರೆ ಸಂಭವಿಸಲಾರದು. ಇದರಲ್ಲಿ ಉಗ್ರವಾದಿಗಳು ಜಯಗಳಿಸಲು ಸಾಧ್ಯವಿಲ್ಲ ಎಂದು ಸೇನಾ ಅಧಿಕಾರಿಗಳು ಭರವಸೆ ನೀಡಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications