ಸರಕಾರಿ ಗೌರವದೊಂದಿಗೆ ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ಅಂತ್ಯ ಸಂಸ್ಕಾರ
ನವದೆಹಲಿ, ಅಗಸ್ಟ್ 25: ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ಅವರ ಅಂತ್ಯಕ್ರಿಯೆ ಭಾನುವಾರ ನಿಗಮ್ ಬೋಧ್ ಘಾಟ್ ನಲ್ಲಿ ನೆರವೇರಿತು. ಸಕಲ ಸರಕಾರಿ ಗೌರವದೊಂದಿಗೆ ನಡೆದ ಅಂತ್ಯಕ್ರಿಯೆಯಲ್ಲಿ ವಿವಿಧ ಪಕ್ಷಗಳು ನಾಯಕರು, ಜೇಟ್ಲಿ ಅವರ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು. ಜೇಟ್ಲಿ ಅವರ ಮಗ ರೋಹನ್ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದರು.
ಆಗಸ್ಟ್ ಇಪ್ಪತ್ತಾಲ್ಕನೇ ತಾರೀಕಿನ ಶನಿವಾರದಂದು ಬಿಜೆಪಿಯ ಹಿರಿಯ ನಾಯಕರಾಗಿದ್ದ ಅರುಣ್ ಜೇಟ್ಲಿ (66) ಅವರು ನವದೆಹಲಿಯಲ್ಲಿ ಇರುವ ಏಮ್ಸ್ ನಲ್ಲಿ ನಿಧನರಾಗಿದ್ದರು.
Recommended Video
ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಎಲ್. ಕೆ. ಅಡ್ವಾಣಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್, ಬಿಜೆಪಿ ಕಾರ್ಯಾಧ್ಯಕ್ಷ ಜೆ. ಪಿ. ನಡ್ಡಾ, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ, ಅನುರಾಗ್ ಠಾಕೂರ್, ಕಾಂಗ್ರೆಸ್ ನಾಯಕರಾದ ಜ್ಯೋತಿರಾದಿತ್ಯ ಸಿಂಧಿಯಾ, ಕಪಿಲ್ ಸಿಬಲ್ ಮತ್ತಿತರರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

ಮಹಾರಾಷ್ಟ್ರ, ಗುಜರಾತ್, ಕರ್ನಾಟಕ, ಬಿಹಾರ, ಉತ್ತರಾಖಂಡದ ಮುಖ್ಯಮಂತ್ರಿಗಳು ಸಹ ಭಾಗಿ ಆಗಿದ್ದರು. ಅಂತ್ಯಕ್ರಿಯೆಗೂ ಮುನ್ನ ಪಾರ್ಥಿವ ಶರೀರವನ್ನು ಬಿಜೆಪಿ ಕೇಂದ್ರ ಕಚೇರಿಗೆ ತೆಗೆದುಕೊಂಡು ಹೋಗಲಾಗಿತ್ತು. ಅಲ್ಲಿಂದ ಯಮುನಾ ನದಿಯ ದಡದಲ್ಲಿ ಇರುವ ನಿಗಮ್ ಬೋಧ್ ಘಾಟ್ ಗೆ ತರಲಾಯಿತು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications