ಅಯೋಧ್ಯಾ : ಆ.15ರೊಳಗೆ ಪರಿಹಾರ ಕಂಡುಕೊಳ್ಳಲು ಸುಪ್ರೀಂ ಅವಕಾಶ
ನವದೆಹಲಿ, ಮೇ 10 : ಅಯೋಧ್ಯೆಯಲ್ಲಿರುವ ರಾಮಜನ್ಮ ಭೂಮಿ ಮತ್ತು ಬಾಬ್ರಿ ಮಸೀದಿ ನಡುವಿನ ವಿವಾದಕ್ಕೆ ಮಾತುಕತೆಯ ಮೂಲಕ ಆಗಸ್ಟ್ 15ರೊಳಗೆ ಪರಿಹಾರ ಕಂಡುಕೊಳ್ಳುವಂತೆ ಸರ್ವೋಚ್ಚ ನ್ಯಾಯಾಲಯ ಮಧ್ಯಸ್ಥಿಕೆ ಸಮಿತಿಗೆ ಶುಕ್ರವಾರ ಆದೇಶಿಸಿದೆ.
ಮಧ್ಯಸ್ಥಿಕೆ ಮಂಡಳಿ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಹೆಚ್ಚಿನ ಸಮಯ ಯಾಚಿಸಿರುವುದರಿಂದ, ಸಮಯ ನೀಡುವುದು ಸಮಂಜಸ ಎಂದು ಸಾಂವಿಧಾನಿಕ ಪೀಠದ ನೇತೃತ್ವ ವಹಿಸಿದ್ದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಅಭಿಪ್ರಾಯಪಟ್ಟರು.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರೊಂದಿಗೆ ನ್ಯಾಯಮೂರ್ತಿಗಳಾದ ಎಸ್ಎ ಬೊಬ್ಡೆ, ಡಿವೈ ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ನ್ಯಾಯಮೂರ್ತಿ ಎಸ್ ಅಬ್ದುಲ್ ನಜೀರ್ ಅವರು ಕೂಡ ಸಾಂವಿಧಾನಿಕ ಪೀಠದಲ್ಲಿ ಇದ್ದರು.

ದಶಕಗಳಿಂದ ವಿವಾದದ ಸುಳಿಯಲ್ಲಿ ಸಿಲುಕಿರುವ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಮಧ್ಯಸ್ಥಿಕೆ ಸಮಿತಿಯನ್ನು ರಚಿಸಲು ಸರ್ವೋಚ್ಚ ನ್ಯಾಯಾಲಯ ಆದೇಶಿಸಿತ್ತು. ಈ ಸಮಿತಿಯ ನೇತೃತ್ವವನ್ನು ಸುಪ್ರೀಂ ಕೋರ್ಟ್ ಮಾಜಿ ನ್ಯಾಯಮೂರ್ತಿ ಎಫ್ಎಂ ಕಲಿಫುಲ್ಲಾ ಅವರು ವಹಿಸಿದ್ದು, ಸಮಿತಿಯ ಸದಸ್ಯರಾಗಿ ಆಧ್ಯಾತ್ಮಿಕ ಗುರು ರವಿ ಶಂಕರ್ ಗುರೂಜಿ ಮತ್ತು ನ್ಯಾಯವಾದಿ ಶ್ರೀರಾಮ್ ಪಂಚು ಅವರಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications