Ayodhya dispute: ಐವರು ನ್ಯಾಯಮೂರ್ತಿಗಳ ಪೀಠ ಹೊಸದಾಗಿ ರಚನೆ
ನವದೆಹಲಿ, ಜನವರಿ 25: ರಾಜಕೀಯವಾಗಿ ಸೂಕ್ಷ್ಮ ವಿಚಾರವಾಗಿರುವ ಅಯೋಧ್ಯಾ ಬಗ್ಗೆ ಪ್ರಕರಣದ ವಿಚಾರಣೆಯು ಮುಂದಿನ ಮಂಗಳವಾರ ನಡೆಯಲಿದ್ದು, ಐವರು ನ್ಯಾಯಮೂರ್ತಿಗಳ ಪೀಠವನ್ನು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ರಚಿಸಿದ್ದಾರೆ. ಇದೀಗ ಇಬ್ಬರು ನ್ಯಾಯಮೂರ್ತಿಗಳು ಹೊಸದಾಗಿ ಸೇರ್ಪಡೆ ಆಗಿದ್ದಾರೆ.
ರಂಜನ್ ಗೊಗೊಯ್ ನೇತೃತ್ವದ ಪೀಠವು ಪ್ರಕರಣದ ವಿಚಾರಣೆಯನ್ನು ನಿರಂತರವಾಗಿ ನಡೆಸಬೇಕೆ ಹಾಗೂ ದಿನಾಂಕಗಳನ್ನು ನಿರ್ಧರಿಸಬೇಕಿದೆ. ಜನವರಿ ಹನ್ನೊಂದನೇ ತಾರೀಕು ಕಳೆದ ಬಾರಿ ವಿಚಾರಣೆ ನಡೆದಿತ್ತು. ಆಗ ನ್ಯಾಯಮೂರ್ತಿ ಯು.ಯು.ಲಲಿತ್ ಈ ಪ್ರಕರಣದಿಂದ ಹಿಂದಕ್ಕೆ ಸರಿದಿದ್ದರು. ಸಂಬಂಧಪಟ್ಟ ಪ್ರಕರಣದಲ್ಲೇ ಈ ಹಿಂದೆ ವಕೀಲನಾಗಿದ್ದೆ ಎಂದು ತಿಳಿಸಿದ್ದರು.
ನ್ಯಾ. ಅಬ್ದುಲ್ ನಜೀರ್ ಹಾಗೂ ನ್ಯಾ.ಅಶೋಕ್ ಭೂಷಣ್ ಅವರನ್ನು ಶುಕ್ರವಾರ ಸೇರ್ಪಡೆ ಮಾಡಲಾಗಿದೆ. ಈ ಹಿಂದೆ ಇದ್ದ ಮೂವರು ನ್ಯಾಯಮೂರ್ತಿಗಳ ಪೀಠದಲ್ಲಿ ಇವರಿಬ್ಬರು ಇದ್ದರು. ಇನ್ನು ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಪೀಠದಲ್ಲಿ ನ್ಯಾ.ಎಸ್.ಎ.ಬೋಬಡೆ, ನ್ಯಾ.ಚಂದ್ರಚೂಡ್ ಕೂಡ ಇದ್ದಾರೆ.

ನ್ಯಾ.ಎನ್.ವಿ.ರಾಮಣ್ಣ ಅವರು ಜನವರಿ ಹತ್ತರಂದು ವಿಚಾರಣೆ ನಡೆದಾಗ ಪೀಠದ ಭಾಗವಾಗಿದ್ದರು. ಇದೀಗ ಹೊಸ ಪೀಠದಲ್ಲಿ ಅವರು ಇಲ್ಲ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications