ಆಯುಷ್ ವೈದ್ಯರಿಗೆ ಕೇವಲ ಕೊರೊನಾ ಬೂಸ್ಟರ್ಗಳನ್ನು ನೀಡಲು ಮಾತ್ರ ಅನುಮತಿ
ನವದೆಹಲಿ, ಡಿಸೆಂಬರ್1: ಕೊವಿಡ್ 19 ರೋಗ ನಿವಾರಣೆಗೆ ಔಷಧಿ ನೀಡುತ್ತಿದ್ದೇವೆ ಎಂದು ಆಯುರ್ವೇದ, ಹೋಮಿಯೋಪತಿ ವೈದ್ಯರು ಚಿಕಿತ್ಸೆ ಅಥವಾ ಪ್ರಚಾರ ಮಾಡುವಂತಿಲ್ಲ. ಆದರೆ ರೋಗನಿರೋಧಕ ಔಷಧವನ್ನು ನೀಡಬಹುದಾಗಿದೆ ಎಂದು ಸುಪ್ರೀಂಕೋರ್ಟ್ಗೆ ಕೇಂದ್ರ ಸರ್ಕಾರ ತಿಳಿಸಿದೆ.
ಕೊವಿಡ್ 19 ರೋಗಕ್ಕೆ ಔಷಧಿ ಎಂದು ಚಿಕಿತ್ಸೆ ಅಥವಾ ಪ್ರಚಾರ ಮಾಡುವುದನ್ನು ನಿಷೇಧಿಸಿ ಕೇರಳ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.
ಈ ಅರ್ಜಿಗೆ ಸಂಬಂಧಿಸಿ ಸುಪ್ರೀಂಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿರುವ ಕೇಂದ್ರ ಆಯುಷ್ ಇಲಾಖೆ ಈಗಾಗಲೇ ಈ ಸಂಬಂಧ ಎರಡು ಮಾರ್ಗಸೂಚಿ ಹೊರಡಿಸಲಾಗಿದೆ.

ಕೊವಿಡ್ ರೋಗ ನಿವಾರಕ ಔಷಧವೆಂದು ರೋಗಿಗಳಿಗೆ ಚಿಕಿತ್ಸೆ ನೀಡಬಾರದು, ಕೇಂದ್ರ ಸರ್ಕಾರ ಅನುಮೋದನೆ ನೀಡಿರುವ ಮಾತ್ರೆಗಳನ್ನು ಮಾತ್ರ ರೋಗನಿರೋಧಕರ ಔಷಧವೆಂದು ರೋಗಿಗಳಿಗೆ ನೀಡಬಹುದು ಎಂದು ಹೇಳಿದೆ.ಆದರೆ ಎಲ್ಲಿಯೂ ಕೊರೊನಾ ನಿವಾರಕ ಎಂದು ಹೇಳುವಂತಿಲ್ಲ ಎಂದು ಹೇಳಿದೆ.
ಭಾರತ ಹಾಗೂ ವಿಶ್ವವು ವಿಶೇಷ ತುರ್ತು ವೈದ್ಯಕೀಯ ಪರಿಸ್ಥಿತಿ ಎದುರಿಸುತ್ತಿದೆ, ಹೀಗಿರುವಾಗ ಭಾರತದ ಪಾರಂಪರಿಕ ಚಿಕಿತ್ಸಾ ವಿಧಾನಗಳಿಗೆ ಅವಕಾಶ ನೀಡುವುದು ಅಗತ್ಯ ಹೀಗಾಗಿ ಕೇಂದ್ರ ಸರ್ಕಾರ ತನ್ನ ಮಾರ್ಗಸೂಚಿಯಲ್ಲಿ ಈಗಾಗಲೇ ಸ್ಪಷ್ಟಪಡಿಸಿದಂತೆ ಇಮ್ಯೂನಿಟಿ ಬೂಸ್ಟರ್ಗಳನ್ನು ಆಯುಷ್ , ಹೋಮಿಯೋಪತಿ ಹಾಗೂ ಸಿದ್ಧ ಯುನಾನಿ ಔಷಧಗಳನ್ನು ನೀಡಬಹುದಾಗಿದೆ. ಈ ಕುರಿತು ಕೇಂದ್ರ ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications