ವಿಚಾರವಾದಿಗಳ ಬಂಧನ: ಎಡಪಕ್ಷಗಳಿಂದ ಇಂದು ಪ್ರತಿಭಟನೆ
ನವದೆಹಲಿ, ಆಗಸ್ಟ್ 30: ವಿಚಾರವಾದಿಗಳ ಬಂಧನವನ್ನು ವಿರೋಧಿಸಿ ನವದೆಹಲಿಯ ಜಂತರ್ ಮಂತರ್ ನಲ್ಲಿ ಎಡಪಕ್ಷಗಳು ಇಂದು(ಆ.30) ಪ್ರತಿಭಟನೆ ನಡೆಸಲು ನಿರ್ಧರಿಸಿವೆ.
ಮಹಾರಾಷ್ಟ್ರದಲ್ಲಿ ಕಳೆದ ಡಿಸೆಂಬರ್-ಜನವರಿಯಲ್ಲಿ ನಡೆದ ಭೀಮಾ ಕೊರೆಗಾಂವ್ ವರ್ಷಾಚರಣೆಯ ಸಂದರ್ಭದ ಹಿಂಸಾಚಾರದಲ್ಲಿ ಕೆಲವು ವಿಚಾರವಾದಿಗಳ ಕೈವಾಡವಿದೆ ಎಂದು ಅವರನ್ನು ಮಂಗಳವಾರ ಬಂಧಿಸಲಾಗಿತ್ತು.
ಆದರೆ ಈ ಬಂಧನವನ್ನು 'ನೈತಿಕತೆಯ ಅಧಃಪತನ' ಎಂದು ಕರೆದಿರುವ ಎಡಪಕ್ಷಗಳು, ಬಂಧನದ ವಿರುದ್ಧ ಇಂದು ಪ್ರತಿಭಟನೆ ನಡೆಸಲಿವೆ ಎಂದು ಸಿಪಿಐಎಂ ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಹೇಳಿದ್ದಾರೆ.

ಮಂಗಳವಾರ ಸಂಜೆ ದೆಹಲಿ, ಹೈದರಾಬಾದ್ ಸೇರಿದಂತೆ ಹಲವು ನಗರಗಳಲ್ಲಿರುವ ವಿಚಾರವಾದಿಗಳ ಮನೆಯ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿತ್ತು.
ಆಂಧ್ರದ ಕ್ರಾಂತಿಕಾರಿ ಕವಿ ವರವರ ರಾವ್, ನಾಗರೀಕ ಹಕ್ಕುಗಳ ಹೋರಾಟಗಾರ್ತಿ ಸುಧಾ ಭಾರದ್ವಾಜ್, ಲೇಖಕ ಆನಂದ ತೆಲ್ತುಂಬ್ಡೆ, ಮಾನವ ಹಕ್ಕು ಕಾರ್ಯಕರ್ತ ಅರುಣ್, ಪತ್ರಕರ್ತ ಗೌತಮ್, ಮಾನವ ಹಕ್ಕುಗಳ ಕಾರ್ಯಕರ್ತೆ ಸುಸಾನ್ ಅಬ್ರಹಾಂ, ಸಾಮಾಜಿಕ ಹೋರಾಟಗಾರ ಗೊನ್ಸಾಲ್ವಿಸ್ ಅವರುಗಳನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಲಾಗಿದೆ.
ಭೀಮಾ ಕೊರೆಗಾಂವ್ ಹಿಸಾಚಾರದಲ್ಲಿ ಕೈವಾಡ, ಮಾವೋವಾದಿಗಳೊಂದಿಗೆ ನಂಟು, ಮತ್ತು ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಮಾವೋವಾದಿಗಳ ಪತ್ರ ಪೊಲೀಸರ ಕೈ ಸೇರಿರುವುದು ಎಲ್ಲವುಗಳ ಆರೋಪದ ಮೇಲೆ ವಿಚಾರವಾದಿಗಳನ್ನು ಬಂಧಿಸಲಾಗಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications