ಯುಎಸ್ ಸಲಿಂಗಿಗಳ ಬಂಧಿಸಿ ಎಂದ ಬಿಜೆಪಿ

ಭಾರತಕ್ಕೆ ಆಗಮಿಸಿರುವ ಅಮೆರಿಕ ಸಂಸತ್ತಿನ ಪ್ರತಿನಿಧಿಗಳ ಪೈಕಿರುವ ಸಲಿಂಗ ಕಾಮಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದ್ದಾರೆ. ಅಲ್ಲದೆ, ಭಾರತದಲ್ಲಿರುವ ಅಮೆರಿಕದ ರಾಯಭಾರಿಗಳು ಇನ್ನಿತರ ಅಧಿಕಾರಿಗಳ ಪೈಕಿ ಯಾರಾದರೂ ಸಲಿಂಗಿಗಳಿದ್ದರೆ ಅವರನ್ನು ಸೆರೆ ಹಿಡಿಯಿರಿ. ಈ ದೇಶದ ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಸಲಿಂಗಕಾಮ ಅಪರಾಧವಾಗಿದೆ ಎಂದು ಯಶವಂತ ಸಿನ್ಹಾ ಎಚ್ಚರಿಸಿದ್ದಾರೆ. [ಸಲಿಂಗಕಾಮ ಅನೈತಿಕ, ಅಪರಾಧ : ಸುಪ್ರೀಂಕೋರ್ಟ್]
ಪರಸ್ಪರ ಗೌರವಾದರವುಳ್ಳ ಉಭಯ ರಾಷ್ಟ್ರಗಳು ಈ ರೀತಿ ನಡೆದುಕೊಳ್ಳುವುದಿಲ್ಲ. ಉಪ ರಾಯಭಾರಿ ಮಹಿಳೆ ಅಧಿಕಾರಿಯನ್ನು ವಿವಸ್ತ್ರಗೊಳಿಸಿ ತಪಾಸಣೆ ಮಾಡಿರುವುದು ಆ ದೇಶದ ಕಾನೂನಾದರೆ, ನಮ್ಮ ದೇಶದ ಕಾನೂನಿನ ರುಚಿಯನ್ನು ಇಲ್ಲಿನ ಸರ್ಕಾರ ತೋರಿಸಲಿ, ಅಮೆರಿಕಾದಿಂದ ಬರುವವರಿಗೆ ವೀಸಾ ನೀಡುವುದನ್ನು ನಿಲ್ಲಿಸಲಿ, ಪ್ರತಿನಿಧಿಗಳನ್ನು ಬಂಧಿಸಲಿ ಎಂದು ಸಿನ್ಹಾ ಆಗ್ರಹಿಸಿದ್ದಾರೆ.
ಸಂಗೀತಾ ರಿಚರ್ಡ್ ಎಂಬ ಭಾರತ ಮೂಲದ ಮಹಿಳೆಯನ್ನು ಮನೆಗೆಲಸ ಮತ್ತು ಮಕ್ಕಳನ್ನ ನೋಡಿಕೊಳ್ಳಲು ದೇವಯಾನಿ ಅವರು ಕೆಲಸಕ್ಕೆ ಇಟ್ಟುಕೊಂಡಿದ್ದರು. ಜೂನ್ 2012ರಿಂದ ನವೆಂಬರ್ 2013ರವರೆಗೆ ತಿಂಗಳವರೆಗೆ ದೇವಯಾನಿ ಅವರ ಮನೆಯಲ್ಲಿ ಕೆಲಸ ಮಾಡಿದ ಸಂಗೀತಾ, ವೀಸಾ ದಾಖಲೆಯಲ್ಲಿ ತಿಂಗಳಿಗೆ 4.500 ಡಾಲರ್ ಸಂಬಳ( ಗಂಟೆಗೆ 3.31 ಡಾಲರ್ ಲೆಕ್ಕದಂತೆ) ಕೊಡುತ್ತಿದ್ದೇನೆ ಎಂದು ದೇವಯಾನಿ ಉಲ್ಲೇಖಿಸಿ ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
1999 IFS ಬ್ಯಾಚಿನ ಅಧಿಕಾರಿಯಾಗಿರುವ 39 ವರ್ಷ ವಯಸ್ಸಿನ ದೇವಯಾನಿ ಕೋಬ್ರಾಗಡೆ ಅವರು ಭಾರತ ಸರ್ಕಾರದಿಂದ ವಾರ್ಷಿಕವಾಗಿ 100,000 ಡಾಲರ್ ಪಡೆಯುತ್ತಿದ್ದಾರೆ. ನ್ಯೂಯಾರ್ಕಿನಲ್ಲಿ ಐಷಾರಾಮಿ ವಸತಿ ಗೃಹ ಹೊಂದಿದ್ದಾರೆ. ಅಪರಾಧ ಸಾಬೀತಾದರೆ ದೇವಯಾನಿ ಅವರು 5-10 ವರ್ಷ ಕಾರಾಗೃಹ ವಾಸ ಅನುಭವಿಸಬೇಕಾಗುತ್ತದೆ
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications