ಕಾಂಗ್ರೆಸ್ಗೆ ಶಾಹಿನ್ ಬಾಗ್ ರೀತಿ ಹಿಂಸಾಚಾರ ಸೃಷ್ಟಿ ಮಾಡಬೇಡಿ ಎಂದ ಬಿಜೆಪಿ
ನವದೆಹಲಿ,ಫೆಬ್ರವರಿ 03: ಶಾಹಿನ್ ಬಾಗ್ ರೀತಿ ಹಿಂಸಾಚಾರ ಸೃಷ್ಟಿಸಬೇಡಿ ಎಂದು ಬಿಜೆಪಿ ಕಾಂಗ್ರೆಸ್ ಮುಖಂಡ ಗುಲಾಬ್ ನಬಿ ಆಜಾದ್ಗೆ ಹೇಳಿದೆ.
ಪ್ರತಿಪಕ್ಷದ ನಾಯಕ ಮತ್ತು ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಅಜಾದ್ ಅವರು ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಪ್ರತಿಷ್ಠೆಯ ವಿಷಯವಾಗಿಸದೆ ಹಿಂಪಡೆಯುವಂತೆ ಕೇಂದ್ರ ಸರ್ಕಾರವನ್ನು ಕೇಳಿದ್ದಾರೆ.
ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ಧನ್ಯವಾದ ಕಲಾಪದಲ್ಲಿ ಭಾಗವಹಿಸಿದ ಅವರು, ಕೃಷಿ ಕಾಯ್ದೆಗಳನ್ನು ರದ್ದುಪಡಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೇ ಪ್ರಕಟಣೆ ನೀಡಬೇಕು ಎಂದು ಸಲಹೆ ನೀಡಿದರು. ಈ ವೇಳೆ ಸದನದಲ್ಲಿ ಪ್ರಧಾನಿ ಮೋದಿ ಉಪಸ್ಥಿತರಿದ್ದರು.

ಆರ್ಟಿಕಲ್ 370 ರನ್ನು ರದ್ದುಪಡಿಸಿದ ನಂತರ 2019ರಲ್ಲಿ ಹಿಂದಿನ ರಾಜ್ಯವನ್ನು ಲಡಾಖ್ ಮತ್ತು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಯಿತು. ಹಿರಿಯ ಕಾಂಗ್ರೆಸ್ ಮುಖಂಡರು 1988ರಲ್ಲಿ ತಮ್ಮದೇ ಪಕ್ಷದ ಆಡಳಿತದ ಅವಧಿಯಲ್ಲಿ ಸರ್ಕಾರವು ರೈತರ ಬೇಡಿಕೆಗಳಿಗೆ ಮಣಿದಿದ್ದನ್ನು ಒಳಗೊಂಡಂತೆ ಹಲವಾರು ಉದಾಹರಣೆಗಳನ್ನು ಉಲ್ಲೇಖಿಸಿದ್ದಾರೆ.
ರಾಷ್ಟ್ರಧ್ವಜಕ್ಕೆ ಅಗೌರವ ಸರಿಯಲ್ಲ ಎಂದ ಅವರು, ಗಣರಾಜ್ಯೋತ್ಸವದಂದು ರೈತರ ಟ್ರಾಕ್ಟರ್ ಜಾಥಾ ವೇಳೆ ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರವನ್ನೂ ಖಂಡಿಸಿದರು. ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯತ್ವವನ್ನು ಪುನಃಸ್ಥಾಪಿಸಿ ವಿಧಾನಸಭೆ ಚುನಾವಣೆ ನಡೆಸಲು ಅವಕಾಶ ನೀಡಬೇಕು. ಈ ಪ್ರದೇಶದ ಜನರು ಸಂತೋಷವಾಗಿಲ್ಲ ಮತ್ತು ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ ಎಂದು ಹೇಳಿದರು.
ಇವರ ಹೇಳಿಕೆ ಬಳಿಕ ಗುಲಾಂ ನಬಿ ಆಜಾದ್ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ಶಾಹಿನ್ ಬಾಗ್ ರೀತಿ ಹಿಂಸಾಚಾರ ಸೃಷ್ಟಿಸಬೇಡಿ ಎಂದು ಹೇಳಿದೆ.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications