ಹೊಸ ಹಿಂದೂ ಸಂಘಟನೆಗೆ ಓಂಕಾರ ಬರೆದ ಸ್ವಾಮಿ
ನವದೆಹಲಿ, ಏ.9: ದೇಶದ ಯುವ ಜನಾಂಗದಲ್ಲಿ ಹಿಂದೂಪರ ಚಿಂತನೆ ಹಾಗೂ ಮೌಲ್ಯಗಳನ್ನು ಜಾಗೃತಿಗೊಳಿಸಲು ಬಿಜೆಪಿ ಮುಖಂಡ ಸುಬ್ರಮಣಿಯನ್ ಅವರು ಹೊಸ ಸಂಘಟನೆಯನ್ನು ಸ್ಥಾಪಿಸಿದ್ದಾರೆ.
ವಿರಾಟ್ ಹಿಂದೂಸ್ತಾನ್ ಸಂಘಂ (ವಿಎಚ್ ಎಸ್) ಬುಧವಾರದಿಂದ ಕಾರ್ಯಾರಂಭ ಮಾಡಿದೆ. ರಾಷ್ಟ್ರದ ಹತ್ತು ಹಲವು ಸಮಸ್ಯೆಗಳಿಗೆ ಹಿಂದೂತ್ವವೇ ಪರಿಹಾರ. ದೇಶದ ಜನತೆಯ ಡಿಎನ್ಎ ವಂಶವಾಹಿ ಎಲ್ಲವೂ ಒಂದೇ ಆಗಿದೆ. ಹಿಂದೂ ಮುಸ್ಲಿಂ ಇಬ್ಬರ ವಂಶವಾಹಿ ಒಂದೇ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಕ್ರೈಸ್ತರು ತಮ್ಮ ಮೂಲ ಹಿಂದೂಗಳು ಎಂದು ಒಪ್ಪಿಕೊಂಡಾಗಿದೆ. ದೇಶದಲ್ಲಿರುವ ನಾವೆಲ್ಲರೂ ಹಿಂದೂಗಳೇ ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. [ಅಮೀರ್ 'ಪಿಕೆ' ಚಿತ್ರಕ್ಕೆ ಐಎಸ್ಐ ಹಣ, ಸ್ವಾಮಿ ಟ್ವೀಟ್]

ಅಯೋಧ್ಯೆಯಲ್ಲಿ ರಾಮ ಮಂದಿರ: ಆಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಸಂಘಟನೆ ಬದ್ಧವಾಗಿದೆ. ಜನವರಿ 1, 2016ರಿಂದ ಕಾನೂನು ಹೋರಾಟ ಮುಂದುವರೆಯಲಿದೆ. ವಕ್ಫ್ ಮಂಡಳಿ ನಿಯಮದಂತೆ ಸರಯೂ ನದಿ ಸುತ್ತ ಮಸೀದಿ ನಿರ್ಮಾಣ ಸಾಧ್ಯವಾಗುವುದಾದರೆ, ರಾಮ ಮಂದಿರದ ಆವರಣದಲ್ಲಿ ಬರೀ ದೇಗುಲಕ್ಕೆ ಮೀಸಲು ಎಂಬುದನ್ನು ಸಾಬೀತು ಮಾಡಬೇಕಾಗುತ್ತದೆ. [ಮಸೀದಿ ಹೇಳಿಕೆ: ಸುಬ್ರಹ್ಮಣ್ಯಸ್ವಾಮಿ ವಿರುದ್ಧ ಎಫ್ಐಆರ್]
Dr @Swamy39 addressing a press conference in New Delhi today announcing a 2-day camp of Virat Hindustan Sangam pic.twitter.com/jCzHzGgEl8
— Dr ArvindChaturvedi (@ArvindChaturved) April 8, 2015 2016ರ ಅಂತ್ಯಕ್ಕೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ, 2019ರ ಹೊತ್ತಿಗೆ ಸಂವಿಧಾನ ಪರಿಚ್ಛೇದ 370 ಸಂಪೂರ್ಣ ಕಿತ್ತು ಹಾಕುವುದು ನಮ್ಮ ಸಂಘಟನೆಯ ಪ್ರಮುಖ ಗುರಿ ಎಂದು ಸ್ವಾಮಿ ಹೇಳಿದ್ದಾರೆ.
ಉಳಿದಂತೆ ಯುವ ಜನಾಂಗದಲ್ಲಿ ಹಿಂದು ಮೌಲ್ಯಗಳ ಕುರಿತು ಜಾಗೃತಿ, ಗೋ ಮಾಂಸ ಮಾರಾಟ ನಿಷೇಧಕ್ಕೆ ಆಗ್ರಹ ಎಲ್ಲವೂ ಸಂಘಟನೆಯ ಯೋಜನೆಗಳಲ್ಲಿ ಪ್ರಮುಖವಾಗಿವೆ.(ಒನ್ ಇಂಡಿಯಾ ಸುದ್ದಿ)
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications