ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೋಲಿನ ಪರಾಮರ್ಶೆಗೆ ದೆಹಲಿಯಲ್ಲಿ ಬಿಜೆಪಿ ಸಂಸದೀಯ ಸಭೆ

|
Google Oneindia Kannada News

Recommended Video

ಶೀಘ್ರ ಸಭೆ ಕರೆದ ಮೋದಿ..! | Oneindia Kannada

ನವದೆಹಲಿ, ಡಿಸೆಂಬರ್ 13: ಪಂಚ ರಾಜ್ಯ ಸೋಲಿನ ಬಗ್ಗೆ ದಿಗ್ಬ್ರಾಂತಗೊಂಡಿರುವ ಬಿಜೆಪಿ ಇಂದು ಪಕ್ಷದ ಸಂಸದೀಯ ಸಭೆ ಮಾಡುತ್ತಿದೆ.

ಪಂಚರಾಜ್ಯ ಚುನಾವಣಾ ಫಲಿತಾಂಶ ಯಾರಿಗೆ ಎಚ್ಚರಿಕೆಯ ಗಂಟೆ? ಪಂಚರಾಜ್ಯ ಚುನಾವಣಾ ಫಲಿತಾಂಶ ಯಾರಿಗೆ ಎಚ್ಚರಿಕೆಯ ಗಂಟೆ?

ನರೇಂದ್ರ ಮೋದಿ ಸೇರಿದಂತೆ ಎಲ್ಲ ಸಚಿವರು, ಸಂಸದರು, ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಹಿರಿಯ ನಾಯಕ ಅಡ್ವಾಣಿ ಸಹ ಅವರು ಇಂದು ಬೆಳಿಗ್ಗೆ ಲೋಕಸಭೆಯಲ್ಲಿ ನಡೆದ ಸಂಸದೀಯ ಸಭೆಯಲ್ಲಿ ಭಾಗವಹಿಸಿ ಪಂಚರಾಜ್ಯ ಸೋಲಿನ ಬಗ್ಗೆ ಪರಾಮರ್ಶೆ ನಡೆಸಿದ್ದಾರೆ.

BJP parliamentary party meeting in Delhi, discuss about five state lose

ಸಮೀಕ್ಷೆ: ಎನ್ಡಿಎಗೆ ಬಹುಮತ, ಮೋದಿ ಸರ್ಕಾರ ಮತ್ತೆ ಅಧಿಕಾರಕ್ಕೆ ಸಮೀಕ್ಷೆ: ಎನ್ಡಿಎಗೆ ಬಹುಮತ, ಮೋದಿ ಸರ್ಕಾರ ಮತ್ತೆ ಅಧಿಕಾರಕ್ಕೆ

ಅಧಿವೇಶನ ಸಹ ಇರುವ ಕಾರಣ ಬಿಜೆಪಿಯು ಸರಣಿ ಸಭೆಗಳನ್ನು ನಡೆಸುವ ಸಂಭವ ಇದೆ. ನರೇಂದ್ರ ಮೋದಿ ನಾಯಕತ್ವದಲ್ಲಿ ಸಭೆ ನಡೆಸುತ್ತಿದ್ದು, ಸಭೆಯಲ್ಲಿ ಪಂಚ ರಾಜ್ಯ ಚುನಾವಣೆ ಸೋಲು ಮತ್ತು ಲೋಕಸಭೆ ಚುನಾವಣೆಯೇ ಪ್ರಮುಖ ವಿಷಯ ಆಗಿರಲಿದೆ.

BJP parliamentary party meeting in Delhi, discuss about five state lose

ಸೋಲಿಗೆ ಕಾರಣಗಳನ್ನು ಹುಡುಕುವ, ಪಂಚ ರಾಜ್ಯದಲ್ಲಿ ಬಿಜೆಪಿ ತನ್ನ ವರಸೆ ಬದಲಿಸಿಕೊಳ್ಳುವ. ಲೋಕಸಭೆ ಚುನಾವಣೆಯ ಪೂರ್ವ ತಯಾರಿ. ಲೋಕಸಭೆ ಚುನಾವಣೆ ಮೇಲೆ ಪಂಚ ರಾಜ್ಯ ಫಲಿತಾಂಶ ಬೀರಬಹುದಾದ ಪರಿಣಾಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.

English summary
BJP doing parliamentary party meeting in Delhi today in leadership of Narendra Modi. Five state election lose will be discussed in the meeting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X