ಬಿಜೆಪಿ ರಾಜ್ಯ ಉಸ್ತುವಾರಿಗಳ ಪಟ್ಟಿಯಲ್ಲಿ ಯಾರಿಗೆಲ್ಲ ಸ್ಥಾನ: ಇಲ್ಲಿದೆ ವಿವರ
ನವದೆಹಲಿ, ನವೆಂಬರ್.13: ಬಿಹಾರ ವಿಧಾನಸಭಾ ಚುನಾವಣೆ ಹಾಗೂ ಉಪ ಚುನಾವಣೆ ಗೆಲುವಿನ ಬೆನ್ನಲ್ಲೇ ಭಾರತೀಯ ಜನತಾ ಪಕ್ಷವು ದೇಶದ ಪ್ರತಿಯೊಂದು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪಕ್ಷದ ಮೇಲುಸ್ತುವಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದೆ.
ಮಣಿಪುರದ ಬಿಜೆಪಿ ರಾಜ್ಯ ಉಸ್ತುವಾರಿ ಆಗಿ ಸಂಬಿತ್ ಪಾತ್ರಾರನ್ನು ನೇಮಿಸಲಾಗಿದ್ದು, ಮಧ್ಯಪ್ರದೇಶದ ಉಸ್ತುವಾರಿಯಾಗಿ ಪಿ ಮುರಳೀಧರ್ ರಾವ್ ರನ್ನು ನೇಮಿಸಲಾಗಿದೆ. ಜಮ್ಮು - ಕಾಶ್ಮೀರದ ಬಿಜೆಪಿ ರಾಜ್ಯ ಉಸ್ತುವಾರಿ ಸ್ಥಾನಕ್ಕೆ ತರುಣ್ ಚುಂಗ್ ರನ್ನು ನೇಮಿಸಲಾಗಿದೆ.

ಇತ್ತೀಚಿಗೆ ವಿಧಾನಸಭಾ ಚುನಾವಣೆ ನಡೆದ ಬಿಹಾರದಲ್ಲಿ ಬಿಜೆಪಿಯ ಉಸ್ತುವಾರಿ ಆಗಿ ಭೂಪೇಂದ್ರ ಯಾದವ್, ಸಹ ಉಸ್ತುವಾರಿಯಾಗಿ ಹರೀಶ್ ದ್ವಿವೇಗಿ ಮತ್ತು ಅನುಪತ್ ಹಜ್ರಾರನ್ನು ನೇಮಿಸಿರುವ ಕುರಿತು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
Bharatiya Janata Party (BJP) releases list of its state in-charges; Sambit Patra has been appointed as in-charge of Manipur, Tarun Chugh appointed as in-charge of Jammu & Kashmir, Ladakh & Telangana. pic.twitter.com/SEhKunbDdI
— ANI (@ANI) November 13, 2020
ಕರ್ನಾಟಕದ ಬಿಜೆಪಿ ಉಸ್ತುವಾರಿ ಆಗಿ ಅರುಣ್ ಸಿಂಗ್:
ಭಾರತೀಯ ಜನತಾ ಪಕ್ಷದ ಕರ್ನಾಟಕ ರಾಜ್ಯ ಉಸ್ತುವಾರಿ ಸ್ಥಾನಕ್ಕೆ ಅರುಣ್ ಸಿಂಗ್ ರನ್ನು ನೇಮಕಗೊಳಿಸಿ ಬಿಜೆಪಿ ಹೈಕಮಾಂಡ್ ಆದೇಶ ಹೊರಿಡಿಸಿದೆ. ಇದೇ ವೇಳೆ ಉತ್ತರ ಪ್ರದೇಶದಲ್ಲಿ ಪಕ್ಷದ ಉಸ್ತುವಾರಿ ಸ್ಥಾನಕ್ಕೆ ರಾಧಾ ಮೋಹನ್ ಸಿಂಗ್ ರನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿಯು ಬಿಡುಗಡೆಗೊಳಿಸಿದ 30 ರಾಜ್ಯ ಮತ್ತು 6 ಕೇಂದ್ರಾಡಳಿತ ಪ್ರದೇಶಗಳಲ್ಲಿ ನೇಮಿಸಿರುವ ಬಿಜೆಪಿ ಉಸ್ತುವಾರಿಗಳ ಹೆಸರು ಮತ್ತು ರಾಜ್ಯದ ಕುರಿತು ಸಂಪೂರ್ಣ ಮಾಹಿತಿಯು ಇಲ್ಲಿದೆ ನೋಡಿ.
-
ತಮಿಳುನಾಡಿನಲ್ಲಿ ರಂಗೇರಿದ ಅಖಾಡ: ಹೊಸ ಶಕ್ತಿಯಾಗಿ ವಿಜಯ್ ಪ್ರವೇಶ, ಪ್ರಮುಖ ಪಕ್ಷಗಳು, ಚರ್ಚೆಯ ವಿಷಯಗಳು -
Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು -
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತವೆ: ಸಿದ್ದರಾಮಯ್ಯ ಹೇಳಿಕೆ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ











Click it and Unblock the Notifications