2019 ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬರೋಲ್ಲ: ಭವಿಷ್ಯ ನುಡಿದಿದ್ದು ಯಾರು?!
Recommended Video

ನವದೆಹಲಿ, ನವೆಂಬರ್ 19: 2019 ರ ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದಕ್ಕೆ ಸಾಧ್ಯವೇ ಇಲ್ಲ ಎಂದು ಲೋಕತಾಂತ್ರಿಕ ಜನತಾ ದಳದ ಮುಖಂಡ ಶರದ್ ಯಾದವ್ ಭವಿಷ್ಯ ನುಡಿದಿದ್ದಾರೆ.
ಪಿಟಿಐ ಗೆ ಅವರು ನೀಡಿದ ಸಂದರ್ಶನದಲ್ಲಿ, '2014 ರಲ್ಲಿ ಬಿಜೆಪಿಗೆ ಅದ್ಭುತ ಜಯ ತಂದುಕೊಟ್ಟಿದ್ದ ಉತ್ತರ ಪ್ರದೇಶ ಮತ್ತು ಬಿಹಾರ ರಾಜ್ಯಗಳೇ ಈ ಬಾರಿ ಬಿಜೆಪಿಗೆ ಸೋಲು ತಂದೊಡ್ಡಲಿವೆ' ಎಂದರು.
'ಪ್ರಧಾನಿ ನರೇಂದ್ರ ಮೋದಿಯವರು ಜನರನ್ನು ಭಾವನಾತ್ಮಕವಾಗಿ ಮೋಡಿ ಮಾಡಲು ನೋಡುತ್ತಿದ್ದಾರೆ. ತಮ್ಮ ಚಹಾ ವ್ಯಾಪಾರದ ಹಿನ್ನೆಲೆಯ ಬಗ್ಗೆಯೇ ಸದಾ ಹೇಳುವ ಮೋದಿಯವರು ಮೊದಲು ತಮ್ಮ ಸರ್ಕಾರದ ಸಾಧನೆಗಳೇನು, ನಾಲ್ಕೂವರೆ ವರ್ಷದಲ್ಲಿ ತಮ್ಮ ಸರ್ಕಾರ ಜನರಿಗೆ ಏನು ಮಾಡಿದೆ ಎಂಬುದನ್ನು ಹೇಳಬೇಕು' ಎಂದು ಅಭಿಪ್ರಾಯಪಟ್ಟರು.

'ಈ ನವೆಂಬರ್-ಡಿಸೆಂಬರ್ ನಲ್ಲಿ ನಡೆಯಲಿರುವ ಐದು ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ. ಜನರಿಗೆ ಬಿಜೆಪಿ ನೇತೃತ್ವದ ಸರ್ಕಾರದ ಮೇಲೆ ಜಿಗುಪ್ಸೆ ಬಂದಿದೆ. 2019 ರ ಲೋಕಸಭಾ ಚುನಾವಣೆಗೆ ಈ ವಿಧಾನಸಭೆ ಚುನಾವಣೆಗಳು ಭದ್ರ ತಳಪಾಯ ಹಾಕಲಿವೆ' ಎಂದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications