ದೆಹಲಿಯಲ್ಲಿ ಕೋವಿಂದ್ ರನ್ನು ಅಭಿನಂದಿಸಿದ ಬಿಎಸ್ ವೈ
ನವದೆಹಲಿ,
ಜೂನ್ 20: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್.ಡಿ.ಎ. ಮೈತ್ರಿಕೂಟದ ಅಭ್ಯರ್ಥಿಯಾಗಿರುವ ರಾಮ್ ನಾಥ್ ಕೋವಿಂದ್ ಅವರನ್ನು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರು ಇಂದು ನವದೆಹಲಿಯಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ರಾಮ್ ನಾಥ್ ಕೋವಿಂದ್ ಅವರ ನಾಮಪತ್ರದಲ್ಲಿ ಸೂಚಕರಾಗಿ ಯಡಿಯೂರಪ್ಪನವರು ಸಹಿ ಹಾಕಿದರು.href="/news/india/tweeple-predicted-bjp-s-presidential-candidate-kovind-2016-120200.html">ಕೋವಿಂದ್ ಬಗ್ಗೆ 2016ರಲ್ಲೇ ಭವಿಷ್ಯ ನುಡಿದಿದ್ದ ಟ್ವಿಟ್ಟರ್
ಬಿ.ಎಸ್.ಯಡಿಯೂರಪ್ಪನವರನ್ನು ರಾಮ್ ನಾಥ್ ಕೋವಿಂದ್ ಅವರಿಗೆ ಸೂಚಕರನ್ನಾಗಿ ನೇಮಿಸುವ ಮೂಲಕ ಬಿಜೆಪಿ ನಾಯಕರು ಬಿಎಸ್ ವೈ ಅವರಿಗೆ ಮಹತ್ವದ ಜವಾಬ್ದಾರಿ ನೀಡಿದ್ದರು. id="toptextpromo"> id='are-slot-1' class='oiad oi-axt oiadv'>
id='top-searched-articles'>
ದಲಿತ












Click it and Unblock the Notifications