ಬಜೆಟ್ ಮಂಡನೆ ವೇಳೆ ಬಸವಣ್ಣರ ನೆನೆದ ಸಚಿವೆ ನಿರ್ಮಲಾ ಸೀತಾರಾಮನ್
ನವದೆಹಲಿ, ಜುಲೈ 05: ಕರ್ನಾಟದಿಂದ ರಾಜ್ಯಸಭೆಗೆ ಆಯ್ಕೆ ಆಗಿರುವ ನಿರ್ಮಲಾ ಸೀತಾರಾಮನ್ ಅವರು ಮೊದಲ ಬಾರಿಗೆ ಬಜೆಟ್ ಮಂಡಿಸಿದರು. ಸಹಜವಾಗಿಯೇ ಕರ್ನಾಟಕದ ಬಗ್ಗೆ ಉಲ್ಲೇಖವಾಗಲಿ, ಕರ್ನಾಟಕಕ್ಕೆ ವಿಷೇಶ ಯೋಜನೆಯ ನಿರೀಕ್ಷೆ ಇತ್ತು.
ರಾಜ್ಯಕ್ಕೆ ವಿಶೇಷವಾಗಿ ಏನನ್ನೂ ಕೊಡದೇ ಇದ್ದರು, ತಮ್ಮ ಸುದೀರ್ಘ ಬಜೆಟ್ ಭಾಷಣದಲ್ಲಿ ಬಸವಣ್ಣ ಅವರನ್ನು ನೆನಪಿಸಿಕೊಂಡರು ನಿರ್ಮಲಾ ಸೀತಾರಾಮಾನ್.
ಬಸವಣ್ಣ ಅವರ 'ಕಾಯಕವೇ ಕೈಲಾಸ' ವಾಕ್ಯವನ್ನು ನೆನೆದ ನಿರ್ಮಲಾ ಸೀತಾರಾಮನ್, ಭಾರತ ಸರ್ಕಾರವು ಬಸವಣ್ಣ ಅವರ ಕಾಯಕವೇ ಕೈಲಾಸ ಧ್ಯೇಯ ವಾಕ್ಯದಂತೆ ಜನರಿಗೆ ಸ್ವಗೌರವ ಪ್ರಾಪ್ತಿಯುಂತೆ ಉದ್ಯೋಗ ಮಾಡುವ ಶಕ್ತಿ ಒದಗಿಸಲು ಬದ್ಧವಾಗಿದೆ ಎಂದರು.

ತಮಿಳುನಾಡು ಮೂಲದವರಾದ ನಿರ್ಮಲಾ ಸೀತಾರಾಮನ್ ಅವರು ತಮಿಳಿನ ಸಣ್ಣ ಕತೆಯೊಂದನ್ನೂ ಬಜೆಟ್ ನಡುವೆ ಉಲ್ಲೇಖಿಸಿದರು. ಪುರನಾನೂರು ಎಂಬ ರಾಜನ ಬಗ್ಗೆ ಇರುವ ಕಾವ್ಯದ ಕೆಲವು ಭಾಗಗಳನ್ನು ಉಲ್ಲೇಖಿಸಿದರು.
ಅಷ್ಟೆ ಅಲ್ಲದೆ, ಬಜೆಟ್ನ ಆರಂಭದಲ್ಲಿಯೇ ಹಿಂದಿನ ಕವನವೊಂದನ್ನು ಸಹ ನಿರ್ಮಲಾ ಸೀತಾರಾಮನ್ ಅವರು ಹೇಳಿದರು.
More From
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications