ಕ್ಯಾಬಿನೆಟ್ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳು: ಫ್ರೀ ವೈ-ಫೈ ಸೇರಿದಂತೆ ಹಲವು ಸೌಲಭ್ಯ
ನವದೆಹಲಿ, ಡಿಸೆಂಬರ್ 09: ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಕ್ಯಾಬಿನೆಟ್ ಸಭೆಯಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.
ಇಂದು ಬೆಳಿಗ್ಗೆ 10 ಗಂಟೆಯಿಂದ ನಡೆದ ಕೇಂದ್ರ ಕ್ಯಾಬಿನೆಟ್ ಸಭೆಯಲ್ಲಿ ಕೃಷಿ ಕಾನೂನುಗಳ ಬಗ್ಗೆ ಹಲವು ದಿನಗಳಿಂದ ನಡೆಯುತ್ತಿರುವ ರೈತರ ಪ್ರತಿಭಟನೆ ಕುರಿತು ಚರ್ಚೆಯು ಪ್ರಮುಖ ವಿಷಯವಾಗಿತ್ತು. ಜೊತೆಗೆ ಆರ್ಥಿಕತೆಯನ್ನು ಹೆಚ್ಚಿಸುವ ಕ್ರಮಗಳ ಕುರಿತಾಗಿಯು ಚರ್ಚೆ ನಡೆಸಲಾಗಿದೆ.

ಕ್ಯಾಬಿನೆಟ್ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಣಯಗಳು ಈ ಕೆಳಗಿವೆ:
-ಪಿಎಂ-ವಾನಿ ಅಡಿಯಲ್ಲಿ ಸಾರ್ವಜನಿಕವಾಗಿ ಫ್ರೀ ವೈ-ಫೈ ಒದಗಿಸುವ ಸೌಲಭ್ಯವನ್ನು ಸರ್ಕಾರ ಪ್ರಕಟಿಸಿದೆ. ಪಿಎಂ ವೈಫೈ ಆಕ್ಸೆಸ್ ನೆಟ್ವರ್ಕ್ ಇಂಟರ್ಫೇಸ್ (ಪಿಎಂ-ವಾನಿ) ವೇದಿಕೆಯಡಿ ಯಾವುದೇ ಪರವಾನಗಿ ಶುಲ್ಕವನ್ನು ವಿಧಿಸದೆ ಸಾರ್ವಜನಿಕ ಡೇಟಾ ಕಚೇರಿಗಳ ಮೂಲಕ ಸಾರ್ವಜನಿಕ ವೈ-ಫೈ ಸೇವೆಯನ್ನು ಒದಗಿಸಲು ಮತ್ತು ವೈ-ಫೈ ನೆಟ್ವರ್ಕ್ಗಳನ್ನು ಸ್ಥಾಪಿಸಿಲು ಕ್ಯಾಬಿನೆಟ್ ಅನುಮೋದನೆ ನೀಡಿದೆ.
- ಎರಡು ವರ್ಷದವರೆಗೆ ಹೊಸ ನೇಮಕಾತಿ ಮಾಡಿಕೊಳ್ಳುವ ಉದ್ಯೋಗದಾತರಿಗೆ, ಉದ್ಯೋಗಿಗಳ ಪರವಾಗಿ 22,810 ಕೋಟಿ ರೂಪಾಯಿಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ.
- ಆತ್ಮನಿರ್ಭರ ಭಾರತ್ ರೋಜ್ಗಾರ್ ಯೋಜನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ.
- 1 ಕೋಟಿ ದತ್ತಾಂಶ ಕೇಂದ್ರಗಳನ್ನು (ಡೇಟಾ ಸೆಂಟರ್) ಸ್ಥಾಪಿಸಲು ಅನುಮೋದನೆ ಸಿಕ್ಕಿದೆ.
- ಲಕ್ಷದ್ವೀಪಕ್ಕೆ ವೇಗದ ಬ್ರಾಡ್ಬ್ಯಾಂಡ್ ಇಂಟರ್ನೆಟ್ ಒದಗಿಸಲು ಜಲಾಂತರ್ಗಾಮಿ ಆಪ್ಟಿಕಲ್ ಫೈಬರ್ ಕೇಬಲ್ ಸ್ಥಾಪನೆ
- ಎಲ್ಲಾ ಹೊಸ ಔಪಚಾರಿಕ ಉದ್ಯೋಗಗಳಿಗೆ ಸರ್ಕಾರವು ಪ್ರತಿ ಉದ್ಯೋಗಿಗೆ ಮತ್ತು ಉದ್ಯೋಗದಾತರಿಗೆ ಶೇಕಡಾ 12ರಷ್ಟು ಪಾಲನ್ನು ಮರುಪಾವತಿ ಮಾಡಲಿದೆ.
- ಅರುಣಾಚಲ ಪ್ರದೇಶ ಮತ್ತು ಅಸ್ಸಾಂನ ಎರಡು ಜಿಲ್ಲೆಗಳಲ್ಲಿ ಮೊಬೈಲ್ ನೆಟ್ವರ್ಕ್ ಒದಗಿಸಲು ಯುಎಸ್ಒಎಫ್ ಯೋಜನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications