ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಮಿಳುನಾಡಿಗೆ ಕಲುಷಿತ ನೀರು: ಕಾಲಾವಕಾಶ ಕೋರಿದ ಕರ್ನಾಟಕ

By Nayana
|
Google Oneindia Kannada News

ಬೆಂಗಳೂರು, ಆಗಸ್ಟ್ 3: ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಸುವ ಕುರಿತಂತೆ ತಮಿಳುನಾಡು ಸಲ್ಲಿಸಿದ್ದ ಅರ್ಜಿಗೆ ಉತ್ತರ ನೀಡಲು ಕರ್ನಾಟಕ ಸರ್ಕಾರ ಒಂದುವಾರಗಳ ಕಾಲಾವಕಾಶ ಕೋರಿದೆ.

ತಮಿಳುನಾಡಿಗೆ ಮಾಲಿನ್ಯಯುಕ್ತ ಕಾವೇರಿ ನೀರು ವಿಚಾರವಾಗಿ ಶುಕ್ರವಾರ ಸುಪ್ರೀಂಕೋರ್ಟ್‌ ದ್ವಿಸದಸ್ಯಪೀಠದಲ್ಲಿ ವಿಚಾರಣೆ ನಡೆಯಿತು. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿದ್ದ ವರದಿ ಆಧರಿಸಿ ನ್ಯಾ.ಎಸ್‌.ಎ. ಬೊಬ್ಬೆ ನೇತೃತ್ವದ ದ್ವಿಸಸ್ಯ ಪೀಠ ವಿಚಾರಣೆ ನಡೆಸಿತು.

Cauvery water quality: State seeks one week to reply

ತಮಿಳುನಾಡಿಗೆ ನೀರು ಬಿಡಿ: ರಾಜ್ಯಕ್ಕೆ ಕಾವೇರಿ ಪ್ರಾಧಿಕಾರ ಆದೇಶತಮಿಳುನಾಡಿಗೆ ನೀರು ಬಿಡಿ: ರಾಜ್ಯಕ್ಕೆ ಕಾವೇರಿ ಪ್ರಾಧಿಕಾರ ಆದೇಶ

ಈ ವರದಿಗೆ ಉತ್ತರಿಸಲು ಕರ್ನಾಟಕ ಸರ್ಕಾರದ ಪರ ವಕೀಲರು ಒಂದು ವಾರಗಳ ಕಾಲ ಕಾಲಾವಕಾಶ ಕೇಳಿದರು. ಮನವಿಗೆ ಸುಪ್ರೀಂಕೋರ್ಟ್‌ ಸಮ್ಮತಿ ಸೂಚಿಸಿತು. ಕಾವೇರಿ ನೀರು ಮಾಲಿನ್ಯ ಕುರಿತು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಸುಪ್ರೀಂಕೋರ್ಟ್‌ಗೆ ವರದಿ ಸಲ್ಲಿಸಿತ್ತು, ಈ ಕುರಿತು ಜುಲೈ 27ರಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಗೆ ತಮಿಳುನಾಡು ಸರ್ಕಾರ ಉತ್ತರ ನೀಡಿತ್ತು.

English summary
Karnataka government has sought one week time before supreme court to reply on water quality in Cauvery river. Tamil Nadu had filed a petition before the court regarding water quality of the river.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X