ಸಿಬಿಐ ವಿವಾದ: ಸುಪ್ರೀಂ ಕೋರ್ಟ್ ಗೆ ವರದಿ ಸಲ್ಲಿಸಿದ ಸಿವಿಸಿ
ನವದೆಹಲಿ, ನವೆಂಬರ್ 12: ಸಿಬಿಐ ನಿರ್ದೇಶಕ ಮತ್ತು ವಿಶೇಷ ನಿರ್ದೇಶಕರನ್ನು ಕಡ್ಡಾಯ ರಜೆಯ ಮೇಲೆ ಕಳಿಸಿರುವ ಕೇಂದ್ರ ಸರ್ಕಾರದ ಕ್ರಮ ಮತ್ತು ಸಿಬಿಐನ ಆಯಕಟ್ಟಿನ ಹುದ್ದೆಯಲ್ಲಿರುವವರ ವಿರುದ್ಧ ಕೇಳಿ ಬಂದ ಆರೋಪದ ಕುರಿತು ಕೇಂದ್ರ ವಿಚಕ್ಷಣಾ ದಳ(ಸಿವಿಸಿ) ಸುಪ್ರೀಂ ಕೋರ್ಟಿಗೆ ವರದಿ ನೀಡಿದೆ.
ಅಲೋಕ್ ವರ್ಮಾ ವಿರುದ್ಧ ಕೇಳಿಬಂದ ಆರೋಪಕ್ಕೆ ಸಂಬಂಧಿಸಿದಂತೆರ್ಟಿರ್ತಿಗೆ ನೀಡುವಂತೆ ಸರ್ವೋಚ್ಚ ನ್ಯಾಯಾಲಯ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಸೀಲ್ ಮಾಡಲಾದ ಲಕೋಟೆಯಲ್ಲಿ ಸಿವಿಸಿಯು ಪ್ರಾಥಮಿಕ ತನಿಖಾ ವರದಿಯನ್ನು ನೀಡಿದೆ.
ಅಕ್ಟೋಬರ್ 26 ರಂದು ವರದಿ ತಯಾರಿಸಲು ಸಿವಿಸಿಗೆ ಎರಡು ವಾರಗಳ ಗಡುವನ್ನು ಸುಪ್ರೀಂ ಕೋರ್ಟ್ ನೀಡಿತ್ತು. ಈ ವರದಿಯನ್ನು ಆಧರಿಸಿ, ನವೆಂಬರ್ 16 ರಂದು ಕೇಂದ್ರ ಸರ್ಕಾರ ಸಿಬಿಐ ವಿವಾದದ ಕುರಿತು ವಿಚಾರಣೆ ನಡೆಸಲಿದೆ.

ಸಿಬಿಐ ನಿರ್ದೇಶಕ ಮತ್ತು ವಿಶೇಷ ನಿರ್ದೇಶಕರು ಪರಸ್ಪರ ಭ್ರಷ್ಟಾಚಾರ ಆರೋಪದಲ್ಲಿ ತೊಡಗಿಕೊಂಡ ಹಿನ್ನೆಲೆಯಲ್ಲಿ ಈ ಇಬ್ಬರನ್ನೂ ಕಡ್ಡಾಯ ರಜೆಯ ಮೇಲೆ ಕಳಿಸಿ ಕೇಂದ್ರ ಸರ್ಕಾರ ಆದೇಶಿಸಿತ್ತು.
More From
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications