ಸಿಡಿಎಸ್ ನೇಮಕಾತಿ: ರಕ್ಷಣಾ ಪಡೆಗಳ ನಿಯಮ ತಿದ್ದುಪಡಿಗೆ ಅಧಿಸೂಚನೆ
ನವದೆಹಲಿ, ಜೂ 8: ಕಳೆದ ವರ್ಷ ಡಿಸೆಂಬರ್ನಲ್ಲಿ ಹೆಲಿಕಾಪ್ಟರ್ ಅಪಘಾತ ಸಂಭವಿಸಿ ಜನರಲ್ ಬಿಪಿನ್ ರಾವತ್ ಅವರ ಮರಣದ ನಂತರ ಖಾಲಿ ಉಳಿದಿರುವ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರ ನೇಮಕಾತಿಗೆ ಸಂಬಂಧಿಸಿದ ಸೇನೆ, ನೌಕಾಪಡೆ ಮತ್ತು ವಾಯುಪಡೆಗಳ ನಿಯಮಗಳಿಗೆ ತಿದ್ದುಪಡಿ ಮಾಡಲು ರಕ್ಷಣಾ ಸಚಿವಾಲಯವು ಗೆಜೆಟ್ ಅಧಿಸೂಚನೆಗಳನ್ನು ಹೊರಡಿಸಿದೆ.
ಸದ್ಯ ಅಧಿಸೂಚನೆಯ ಪ್ರಕಾರ ಏರ್ ಮಾರ್ಷಲ್ ಅಥವಾ ಏರ್ ಚೀಫ್ ಮಾರ್ಷಲ್ ಆಗಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿ ಅಥವಾ ಅದೇ ಶ್ರೇಣಿಯಲ್ಲಿ ನಿವೃತ್ತಿ ಹೊಂದಿದ ಆದರೆ ನೇಮಕಾತಿ ದಿನಾಂಕದಂದು 62 ವರ್ಷ ವಯಸ್ಸನ್ನು ಮೀರದ ಅಧಿಕಾರಿಯನ್ನು ಸರ್ಕಾರ ಪರಿಗಣಿಸಬಹುದು.
ಅಗತ್ಯಬಿದ್ದರೆ ಸಾರ್ವಜನಿಕ ಹಿತಾಸಕ್ತಿಯಲ್ಲಿಪರಿಗಣನೆಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅದು ಹೇಳಿದೆ. ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರ ಸೇವೆಯನ್ನು ಸರ್ಕಾರವು ಗರಿಷ್ಠ 65 ವರ್ಷಗಳಿಗೆ ಒಳಪಟ್ಟು ಅಗತ್ಯವೆಂದು ಪರಿಗಣಿಸಬಹುದಾದ ಅವಧಿಗೆ ವಿಸ್ತರಿಸಬಹುದು ಎಂದು ಅದು ಹೇಳಿದೆ.
Ministry of Defence issues gazette notifications to amend regulations of 3 defence forces related to appointment of Chief of Defence Staff. For appointing CDS the govt may consider officers who are serving as Lt Gen equivalent or General equivalent ...(1/2) pic.twitter.com/3leGJB4SD4
— ANI (@ANI) June 7, 2022
ಇದೇ ರೀತಿಯಾಗಿ ಸೇನೆ ಮತ್ತು ನೌಕಾಪಡೆಗೆ ಅಧಿಸೂಚನೆಗಳನ್ನು ಹೊರಡಿಸಲಾಗಿದೆ. ಬಿಪಿನ್ ರಾವತ್ ಭಾರತದ ಮೊದಲ ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿದ್ದರು. ಡಿಸೆಂಬರ್ 8 ರಂದು ಕೂನೂರು ಬಳಿ ಹೆಲಿಕಾಪ್ಟರ್ ಅಪಘಾತದಲ್ಲಿ ಅವರು ಮೃತರಾಗಿದ್ದರು. ಇದು ಸಶಸ್ತ್ರ ಪಡೆಗಳಲ್ಲಿ ಮತ್ತೆ ಮುಖ್ಯಸ್ಥರ ಆಯ್ಕೆ ಬಗ್ಗೆ ಹುಡುಕಾಟದ ಪ್ರಕ್ರಿಯೆಯನ್ನು ಆರಂಭಿಸಲಾಗಿತ್ತು.

ಸಿಡಿಎಸ್ ಅವರ ಸೇವೆಯನ್ನು ಸರ್ಕಾರವು ಗರಿಷ್ಠ 65 ವರ್ಷಗಳಿಗೆ ಒಳಪಟ್ಟು ಅಗತ್ಯವೆಂದು ಪರಿಗಣಿಸಬಹುದಾದ ಅವಧಿಗೆ ವಿಸ್ತರಿಸಬಹುದು ಎಂದು ಹೇಳಿದೆ. ಸೇನೆ ಮತ್ತು ವಾಯು ಪಡೆಗೆ ಇದೇ ಮಾದರಿ ಅಧಿಸೂಚನೆಯನ್ನು ಹೊರಡಸಲಾಗಿದೆ ಎಂದು ಹೇಳಿದೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications