ಭಾರತದ ಗುಪ್ತಚರ ಇಲಾಖೆ ಮತ್ತು ರಾ ಮುಖ್ಯಸ್ಥರ ಅಧಿಕಾರವಧಿ ವಿಸ್ತರಣೆ
ನವದೆಹಲಿ, ಮೇ 27: ಭಾರತದ ಗುಪ್ತಚರ ಇಲಾಖೆ ನಿರ್ದೇಶಕ ಅರವಿಂದ್ ಕುಮಾರ್ ಹಾಗೂ ರಿಸರ್ಚ್ ಆಂಡ್ ಅನಾಲಿಸಸ್ ವಿಂಗ್ (RAW) ಕಾರ್ಯದರ್ಶಿ ಸಮಂತ್ ಕುಮಾರ್ ಗೋಯೆಲ್ ಅಧಿಕಾರವಧಿಯನ್ನು ಮುಂದಿನ ಒಂದು ವರ್ಷದವರೆಗೂ ವಿಸ್ತರಿಸಲಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಬ್ಬರು ಅಧಿಕಾರಿಗಳ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದೆ. 1984 ರ ಬ್ಯಾಚ್ನ ಇಬ್ಬರು ಐಪಿಎಸ್ ಅಧಿಕಾರಿಗಳು ಕ್ರಮವಾಗಿ ಪಂಜಾಬ್ ಮತ್ತು ಅಸ್ಸಾಂ-ಮೇಘಾಲಯದವರಾಗಿದ್ದು, 2022ರ ಜೂನ್ 30 ರಂದು ನಿವೃತ್ತರಾಗುತ್ತಾರೆ.
ಎರಡು ಗುಪ್ತಚರ ಇಲಾಖೆಯಲ್ಲಿ ಇಬ್ಬರು ಅಧಿಕಾರಿಗಳ ಕಾರ್ಯವೈಖರಿ ಮತ್ತು ಇಲಾಖೆಯ ಭವಿಷ್ಯವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಅಧಿಕಾರ ವಿಸ್ತರಿಸಲಾಗಿದೆ. ಸಮಂತ್ ಕುಮಾರ್ ಗೋಯೆಲ್ ಶ್ರಮ ಹಾಗೂ ಸಹಕಾರ ಕಾರ್ಯಾಚರಣೆ ಮನೋಭಾವ ಹೊಂದಿರುವ ವ್ಯಕ್ತಿಯಾಗಿದ್ದು, ಅರವಿಂದ್ ಕುಮಾರ್ ರಾಜಕಾರಣದಲ್ಲಿ ಆಂತರಿಕ ಪರಿಸ್ಥಿತಿಗಳ ಸೂಕ್ಷ್ಮತೆಗಳನ್ನು ಅರಿತುಕೊಳ್ಳುವ ಸಾಮರ್ಥ್ಯವನ್ನು ಹೊಂದಿದ್ದಾರೆ.

ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯ:
ಗುಪ್ತಚರ ಇಲಾಖೆ (ಐಬಿ) ಮತ್ತು RAW ಸಂಸ್ಥೆಯ ಮುಖ್ಯಸ್ಥರು ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವೆಲ್ ನಿರ್ದೇಶನದ ಅಡಿಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ. RAW ಕಾರ್ಯ ಚಟುವಟಿಕೆಗಳ ಬಗ್ಗೆ ಕೇಂದ್ರ ಸರ್ಕಾರಿ ಬಿಗಿ ನಿಲುವು ಹೊಂದಿದ್ದು, ಗುಪ್ತಚರ ಇಲಾಖೆಯು ರಾಜಕೀಯ ಪ್ರತಿಭಟನೆ, ನಕ್ಸಲರು ಮತ್ತು ಉಗ್ರ ಚಟುವಟಿಕೆಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಲಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications