ವಿಶೇಷ ವಿವಾಹ ಕಾಯ್ದೆಯಲ್ಲಿ ಸಲಿಂಗ ವಿವಾಹ ಒಪ್ಪಿಗೆ ಅಸಾಧ್ಯ:ಕೇಂದ್ರ ಸರ್ಕಾರ
ನವದೆಹಲಿ,ಫೆಬ್ರವರಿ 25: ವಿಶೇಷ ವಿವಾಹ ಕಾಯ್ದೆ ಹಾಗೂ ಭಾರತದಲ್ಲಿ ಹಿಂದೂ ವಿವಾಹ ಕಾಯ್ದೆ1956ರಲ್ಲಿ ಸಲಿಂಗ ವಿವಾಹಕ್ಕೆ ಅನುಮತಿ ಕೋರಿ ದೆಹಲಿ ಹೈಕೋರ್ಟ್ಗೆ ಸಲ್ಲಿಸಿದ ಮನವಿಯನ್ನು ಕೇಂದ್ರ ಸರ್ಕಾರ ವಿರೋಧ ವ್ಯಕ್ತಪಡಿಸಿದೆ.
ಸಲಿಂಗಕಾಮ ಅಪರಾಧ ಅಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿವರ್ಷಗಳೇ ಕಳೆದಿದ್ದರೂ ಈ ವಿಚಾರದಲ್ಲಿ ಚರ್ಚೆ ಮಾತ್ರ ನಿರಂತರ, ಸಲಿಂಗಿಗಳುಲಿವ್ ಇನ್ ರಿಲೇಶನ್ಶಿಪ್ ನಲ್ಲಿ ಮುಂದುವರೆಯಲು ನ್ಯಾಯಾಲಯ ಆದೇಶ ನೀಡಿತ್ತು.
ಒಂದೇ ಲಿಂಗದ ಇಬ್ಬರು ಮದುವೆಯಾಗುವುದನ್ನು ನಮ್ಮ ಕಾನೂನು,ಸಮಾಜ ಹಾಗೂ ಮೌಲ್ಯಗಳು ಒಪ್ಪುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

ಹಿಂದೂ ವಿವಾಹ ಕಾಯ್ದೆ ಗಂಡ ಮತ್ತು ಹೆಂಡತಿ ಎಂದು ಉಲ್ಲೇಖ ಮಾಡುತ್ತದೆ, ಒಂದೇ ಲಿಂಗದವರು ಇದ್ದಲ್ಲಿ ಹೇಗೆ ಎಂದು ಪ್ರಶ್ನೆ ಮಾಡಿದೆ.ಪಾರ್ಟ್ನರ್ಗಳಂತೆ ಜತೆಗಿರುವುದು ಹಾಗೂ ಸಲಿಂಗ ಸಂಬಂಧವು ಭಾರತದ ಕೌಟುಂಬಿಕ ವ್ಯವಸ್ಥೆಗೆ ವಿರುದ್ಧವಾಗಿದ್ದು ಎಂದು ಕೇಂದ್ರ ಸರ್ಕಾರ ಹೇಳಿದೆ.
ದೇಶದಲ್ಲಿ ಸಲಿಂಗ ವಿವಾಹಗಳಿಗೆ ಮಾನ್ಯತೆ ಹಾಗೂ ನೋಂದಣಿ ಕೋರಿ ಸಲ್ಲಿಸಿರುವ ಅರ್ಜಿ ಕುರಿತು ಕೇಂದ್ರ ಸರ್ಕಾರ ಹೇಳಿಕೆ ನೀಡಿದೆ.ವಿವಾಹವೆನ್ನುವುದು ಪವಿತ್ರತೆಯನ್ನು ಹೊಂದಿರುತ್ತದೆ, ದೇಶದ ಪ್ರಮುಖ ಭಾಗಗಳಲ್ಲಿ ಅದನ್ನು ಸಂಸ್ಕಾರವೆಂದು ಪರಿಗಣಿಸಲಾಗುತ್ತದೆ. ವಿಶೇಷ ವಿವಾಹಕಾಯ್ದೆಯಲ್ಲಿ ಸಲಿಂಗ ವಿವಾಹವನ್ನು ಗುರುತಿಸಬೇಕೆಂಬ ಮನವಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ.
ಮದುವೆಯು ಖಾಸಗಿ ಪರಿಕಲ್ಪನೆ ಮಾತ್ರವಲ್ಲದೇ ತನ್ನದೇ ಆದ ಪ್ರಾಮುಖ್ಯತೆಯನ್ನು ಹೊಂದಿದೆ. ಭಾರತೀಯ ದಂಡ ಸಂಹಿತೆ 377 ರ ನಿರ್ಣಯೀಕರಣ ಹೊರತಾಗಿಯೂ, ಅರ್ಜಿದಾರರು ಸಲಿಂಗ ಮದುವೆಗೆ ಮೂಲಭೂತ ಹಕ್ಕನ್ನು ಪಡೆಯಲು ಸಾಧ್ಯವಿಲ್ಲ ಎಂದು ಹೇಳಲಾಗಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications