#MeToo ಪ್ರಕರಣ ನಿರ್ವಹಿಸಲು ನ್ಯಾಯಾಧೀಶರ ಸಮಿತಿ ರಚನೆ: ಮೇನಕಾ ಗಾಂಧಿ
ನವದೆಹಲಿ, ಅಕ್ಟೋಬರ್ 12: ದೇಶದಾದ್ಯಂತ ಲೈಂಗಿಕ ದೌರ್ಜನ್ಯ ಪ್ರಕರಣಗಳ ಆರೋಪ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂತಹ ಪ್ರಕರಣಗಳ ನಿರ್ವಹಣೆಗೆಂದೇ ನ್ಯಾಯಾಧೀಶರ ಸಮಿತಿಯೊಂದನ್ನು ರಚಿಸುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.
'ಮಿ ಟೂ' ಪ್ರಕರಣಗಳ ಪ್ರತಿಯೊಂದು ದೂರಿನ ಹಿಂದ ಇರುವ ನೋವು ಮತ್ತು ಆಘಾತವನ್ನು ನಾನು ನಂಬುತ್ತೇನೆ. ಕೆಲಸದ ಸ್ಥಳಗಳಲ್ಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಶೂನ್ಯ ಸಹಿಷ್ಣುತೆಯ ನೀತಿಯೊಂದಿಗೆ ನಿಭಾಯಿಸಬೇಕಿದೆ ಎಂದು ಕೇಂದ್ರ ಸಚಿವೆ ಮೇನಕಾ ಗಾಂಧಿ ಹೇಳಿದ್ದಾರೆ.
'ನಾವು ನ್ಯಾಯಾಧೀಶರ ಸಮೂಹವೊಂದನ್ನು ರಚಿಸಿದ್ದು, ಅದು ಸ್ವತಂತ್ರ ಮತ್ತು ಮುಕ್ತ ಶೈಲಿಯಲ್ಲಿ ಪ್ರಕರಣಗಳನ್ನು ಪರೀಕ್ಷಿಸಲಿವೆ. ಮತ್ತು ಅವರಿಗೆ ಹಾಗೂ ನಮಗೆ ಅಲ್ಲಿಂದ ಎತ್ತ ಮುಂದುವರಿಯಬೇಕು ಎಂಬ ಸಲಹೆಯನ್ನು ನೀಡಲಿವೆ ಎಂದು ಮೇನಕಾ ತಿಳಿಸಿದ್ದಾರೆ.

ಕೇಂದ್ರ ಸಚಿವ ಮಾಜಿ ಸಂಪಾದಕ ಎಂಜೆ ಅಕ್ಬರ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಾಗ ಈ ಬಗ್ಗೆ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ ಬಿಜೆಪಿಯ ಮೊದಲ ನಾಯಕಿ ಮೇನಕಾ ಗಾಂಧಿ.
The committee will look into the legal & institutional framework which is in place for handling complaints of #SexualHarassmentAtWork and advise the
— Ministry of WCD (@MinistryWCD) 12 October 2018
Ministry on how to strengthen these frameworks.#MeTooIndia #DrawTheLine
'ಈ ಬಗ್ಗೆ ತನಿಖೆಯಾಗಬೇಕು. ಅಧಿಕಾರದಲ್ಲಿರುವ ಪುರುಷರು ಹೆಚ್ಚಾಗಿ ಇದನ್ನು ಮಾಡುತ್ತಾರೆ. ಇದು ಮಾಧ್ಯಮಗಳು, ರಾಜಕೀಯ ಮತ್ತು ಕಂಪೆನಿಗಳಲ್ಲಿ ಕೆಲಸ ಮಾಡುವ ಹಿರಿಯರಿಗೂ ಅನ್ವಯಿಸುತ್ತವೆ. ಮಹಿಳೆಯರು ಈಗ ಮಾತನಾಡಲು ಆರಂಭಿಸಿದ್ದಾರೆ. ನಾವು ಅದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು' ಎಂದು ಮೇನಕಾ ತಿಳಿಸಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications