ಗಾಲ್ವಾನ್ ಕಣಿವೆ ಗಡಿಯಿಂದ ಸೇನೆ ಹಿಂದಕ್ಕೆ ಪಡೆದ ಚೀನಾ?
ಲಡಾಖ್, ಜೂನ್ 25: ಪೂರ್ವ ಲಡಾಖ್ನ ಗಾಲ್ವಾನ್ ಕಣಿವೆ ಪ್ರದೇಶದಿಂದ ಚೀನಾ ಸೇನೆ ಹಿಂದಕ್ಕೆ ಸರಿದಿದೆ ಎಂದು ಗುರುವಾರ ವರದಿಯಾಗಿದೆ.
ಜೂನ್ 22 ರಂದು ನಡೆದಿದ್ದ ಮಿಲಿಟರಿ ಕಮಾಂಡರ್ಗಳ ಮಾತುಕತೆ ಬಳಿಕ ಚೀನಾ ಸೇನೆ, ಹಿಂದಕ್ಕೆ ಸರಿಯುವುದಾಗಿ ಭರವಸೆ ನೀಡಿತ್ತು. ಅದರಂತೆ ಇಂದು ಗಡಿ ಪ್ರದೇಶದಿಂದ ಕೆಲವು ವಾಹನಗಳು ಹಾಗೂ ಸೇನ್ಯವನ್ನು ಚೀನಾ ಹಿಂದಕ್ಕೆ ಕರೆಸಿಕೊಂಡಿದೆ ಎಂದು ಎಎನ್ಐ ವರದಿ ಮಾಡಿದೆ.
On June 22, the Chinese side had given assurance that they will move back troops from front to the depth areas. In this regard, some troops and vehicles were moved back by them in the Galwan area: Sources pic.twitter.com/Eq13M3xsUX
— ANI (@ANI) June 25, 2020
ಜೂನ್ 22ರಂದು ಭಾರತ ಮತ್ತು ಚೀನಾ ಸೇನೆಯ ಕಮಾಂಡರ್ಗಳ ಸುಮಾರು 11 ಗಂಟೆಗೂ ಅಧಿಕ ಸಮಯ ಮಾತುಕತೆ ನಡೆಸಿದ್ದರು. ಭಾರತೀಯ ಸೇನೆಯ 14 ಕಾರ್ಪ್ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಹರಿಂದರ್ ಸಿಂಗ್ ಮತ್ತು ಚೀನಾ ಕಮಾಂಡರ್ ಜೊತೆಗೆ ಎರಡನೇ ಬಾರಿ ಮಹತ್ವದ ಸಭೆಯನ್ನು ನಡೆಸಿದ್ದರು.

ಜೂನ್ 14 ರಂದು ರಾತ್ರಿ ಲಡಾಖ್ನ ಗಾಲ್ವಾನ ಕಣಿವೆ ಪ್ರದೇಶದಲ್ಲಿ ಚೀನಾ ಮತ್ತು ಭಾರತೀಯ ಸೈನಿಕರ ನಡುವೆ ಘರ್ಷಣೆ ನಡೆದಿತ್ತು. ಈ ಘರ್ಷಣೆಯಲ್ಲಿ ಭಾರತ ಕರ್ನಲ್ ಸೇರಿ 20 ಜನ ಯೋಧರು ಹುತಾತ್ಮರಾಗಿದ್ದರು. ಆದರೆ, ಚೀನಾ ಸೇನೆಯಲ್ಲಿ ಉಂಟಾದ ಸಾವು ನೋವಿನ ಬಗ್ಗೆ ಸ್ಪಷ್ಟನೆ ನೀಡಿಲ್ಲ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
War Updates: ಇರಾನ್ಗೆ ಟ್ರಂಪ್ ವಾರ್ನಿಂಗ್: ತೈಲ ಮಾರ್ಗ ಬಂದ್ ಮಾಡಿದರೆ ದೇಶವೇ ಸರ್ವನಾಶ, ಇಂದಿನ ಪ್ರಮುಖಾಂಶಗಳು -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್












Click it and Unblock the Notifications