ಪೌರತ್ವ ತಿದ್ದುಪಡಿ ನಿಯಮಗಳು ಜುಲೈ ಒಳಗೆ ಸಿದ್ಧವಾಗಲಿವೆ: ಕೇಂದ್ರ ಸರ್ಕಾರ
ನವದೆಹಲಿ,ಫೆಬ್ರವರಿ 02: ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿನ ನಿಯಮಗಳು ಜುಲೈ ಒಳಗೆ ಸಿದ್ಧವಾಗಲಿವೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಮಾಹಿತಿ ನೀಡಿದೆ.
ಬಾಂಗ್ಲಾದೇಶ,ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಕಿರುಕುಳಕ್ಕೊಳಗಾದ ಮುಸ್ಲಿಮೇತರ ಅಲ್ಪ ಸಂಖ್ಯಾತರಿಗೆ ಹಿಂದೂ, ಸಿಖ್,ಜೈನ,ಬೌದ್ಧ,ಪಾರ್ಸಿ ಮತ್ತು ಕ್ರೈಸ್ತರಿಗೆ ಭಾರತೀಯ ಪೌರತ್ವ ನೀಡಲು ಅನುಕೂಲವಾಗುವ ಸಿಎಎಯನ್ನು 2019ರಡಿಸೆಂಬರ್ನಲ್ಲಿ ಸಂಸತ್ ಅಂಗೀಕರಿಸಿತ್ತು.
2019ರ ನಾಗರಿಕ ಕಾಯ್ದೆಯನ್ನು 2019ರ ಡಿಸೆಂಬರ್ ರಂದು ಅಧಿಸೂಚಿಸಲಾಗಿದೆ. 2020ರ ಜನವರಿ 10ರಿಂದ ಕಾಯ್ದೆ ಜಾರಿಗೆ ಬಂದಿದೆ.ನಿಯಮಗಳನ್ನು ರೂಪಿಸಲು ಲೋಕಸಭೆ ಮತ್ತು ರಾಜ್ಯಸಭೆಯ ಸಮಿತಿಗಳು ಕ್ರಮವಾಗಿ ಏಪ್ರಿಲ್ 9 ಮತ್ತು ಜುಲೈ 9ರವರೆಗೆ ಸಮಯ ಪಡೆದಿವೆ ಎಂದು ತಿಳಿಸಿದ್ದಾರೆ.

ಗೃಹ ಸಚಿವಾಲಯವು ರಾಷ್ಟ್ರೀಯ ಪೌರತ್ವ ನೋಂದಣಿ ಕುರಿತು ಮಾತನಾಡಿದ್ದು, ದೇಶವ್ಯಾಪಿ ನೋಂದಣಿ ಕುರಿತು ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಹೇಳಿದೆ.
ಎನ್ಆರ್ಸಿ ಪರಿಷ್ಕರಣೆ ಪ್ರಕ್ರಿಯೆಯನ್ನು ಅಸ್ಸಾಂನಲ್ಲಿ ಭಾರತೀಯ ಪೌರರಲ್ಲದವರನ್ನು ಗುರುತಿಸಲು ಕ್ರಮ ಕೈಗೊಳ್ಳಲಾಗಿತ್ತು. ಇದು ದೇಶವ್ಯಾಪಿ ವಿಸ್ತರಣೆ ಆಗಬಹುದು ಎಂಬ ಆತಂಕವೂ ಕೂಡ ಇತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications