ಏರ್ ಇಂಡಿಯಾ, ಸ್ಪೈಸ್ಜೆಟ್ನ ಮೂವರು ಪೈಲಟ್ಗಳ ಅಮಾನತು
ನವದೆಹಲಿ, ಜುಲೈ 16: ಸುರಕ್ಷತಾ ನಿಯಮಾವಳಿಗಳನ್ನು ಉಲ್ಲಂಘನೆ ಮಾಡಿದ ಆರೋಪದಲ್ಲಿ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯವು ಒಟ್ಟು ಮೂವರು ಪೈಲಟ್ಗಳನ್ನು ಅಮಾನತು ಮಾಡಿದೆ.
ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ಒಬ್ಬ ಪೈಲಟ್ ಮತ್ತು ಖಾಸಗಿ ವಿಮಾನ ಸಂಸ್ಥೆ ಸ್ಪೈಸ್ಜೆಟ್ನ ಇಬ್ಬರು ಪೈಲಟ್ಗಳನ್ನು ಅಮಾನತು ಮಾಡಲಾಗಿದೆ. ಅಲ್ಲದೆ, ಏರ್ ಇಂಡಿಯಾದ ಕ್ಯಾಬಿನ್ ಸಿಬ್ಬಂದಿಯೊಬ್ಬರನ್ನು ಕೂಡ ಅಮಾನತು ಮಾಡಲಾಗಿದೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಕೋಲ್ಕತಾ ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿಸುವ ಸಂದರ್ಭದಲ್ಲಿ ರನ್ವೇ ತುದಿಯಲ್ಲಿದ್ದ ಲೈಟ್ಗಳಿಗೆ ಹಾನಿ ಮಾಡಿದ್ದಕ್ಕಾಗಿ ಸ್ಪೈಸ್ಜೆಟ್ನ ಇಬ್ಬರು ಪೈಲಟ್ಗಳ ಹಾರಾಟದ ಪರವಾನಗಿಯನ್ನು ಆರು ತಿಂಗಳ ಕಾಲ ಅಮಾನತು ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜುಲೈ 2ರಂದು ಈ ಘಟನೆ ನಡೆದಿದ್ದು, ಪುಣೆ-ಕೋಲ್ಕತಾ ವಿಮಾನವನ್ನು ಇಳಿಸುವ ಸಂದರ್ಭದಲ್ಲಿ ಈ ಪ್ರಮಾದ ಉಂಟಾಗಿತ್ತು. ಹೀಗಾಗಿ ಪೈಲಟ್ಗಳಾದ ಆರತಿ ಗುಣಶೇಖರನ್ ಮತ್ತು ಸೌರಭ್ ಗುಲಿಯಾ ಅವರನ್ನು ಅಮಾನತು ಮಾಡಲಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications