ಗೊಂದಲ, ಸಂಚು ಮತ್ತು ಕಾಂಗ್ರೆಸ್ ಒಂದೇ ಅರ್ಥದ ಪದಗಳು: ಬಿಜೆಪಿ
ನವದೆಹಲಿ, ಸೆಪ್ಟೆಂಬರ್ 4: ರಾಜಕೀಯದ ದುರುದ್ದೇಶದಿಂದ ಕಾಂಗ್ರೆಸ್ ರಾಷ್ಟ್ರೀಯ ಭದ್ರತೆಯೊಂದಿಗೆ ಆಟವಾಡುತ್ತಿದೆ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಆರೋಪಿಸಿದ್ದಾರೆ.
ಗೊಂದಲ, ಸಂಚು ಮತ್ತು ಕಾಂಗ್ರೆಸ್ (Confusion, Conspiracy, Congress) ಸಮಾನಾರ್ಥಕ ಪದಗಳಾಗಿವೆ ಎಂದು ಅವರು ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ತನ್ನ ರಾಜಕೀಯ ಹಿತಾಸಕ್ತಿಗಾಗಿ ದೇಶದ ವಿರುದ್ಧ ಯಾವ ಹಂತಕ್ಕೆ ಬೇಕಾದರೂ ಹೋಗುತ್ತದೆ ಎಂಬುದನ್ನು ಸಾರ್ವಜನಿಕರ ಮುಂದೆ ಯಾವಾಗಲೂ ವಾಸ್ತವಗಳನ್ನು ಇಡುವ ಮೂಲಕ ಪ್ರತಿ ಬಾರಿಯೂ ಬಿಜೆಪಿಯು ಸಾಬೀತಿಪಡಿಸುತ್ತಿದೆ.

ನಕ್ಸಲಿಸಂ ವಿಚಾರದಲ್ಲಿ ಕಾಂಗ್ರೆಸ್ ಎರಡು ಮುಖಗಳನ್ನು ಹೊಂದಿದೆ. ರಾಜಕೀಯಕ್ಕಾಗಿ ಕಾಂಗ್ರೆಸ್ ರಾಷ್ಟ್ರೀಯ ಭದ್ರತೆಯೊಂದಿಗೆ ಆಟವಾಡುತ್ತಿದೆ ಮತ್ತು ಯಾವ ಮಟ್ಟಕ್ಕೆ ಬೇಕಾದರೂ ಹೋಗುತ್ತದೆ ಎಂದು ಪಾತ್ರಾ ಆರೋಪಿಸಿದ್ದಾರೆ.
There are some who have romanticised Naxalism within the Congress party. The biggest example of this was the National Advisory Council (NAC) by Congress, which was the brainchild of Sonia Gandhi & closest to her. That body was the ground for supporting Naxalism: Sambit Patra, BJP pic.twitter.com/8aPb4JDmJI
— ANI (@ANI) 4 September 2018
ಕಾಂಗ್ರೆಸ್ನ ಕೆಲವು ಮುಖಂಡರು ಬಹಿರಂಗವಾಗಿ ನಕ್ಸಲೀಯರನ್ನು ಬೆಂಬಲಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣ ಅಥವಾ ಚುನಾವಣೆಗಳಲ್ಲಿನ ವೇದಿಕೆಗಳಲ್ಲಿ ಅವುಗಳನ್ನು ಪೋಷಿಸುತ್ತಾರೆ. ರಾಷ್ಟ್ರೀಯ ಸಲಹಾ ಸಮಿತಿಯು ನಕ್ಸಲ್ ಬೆಂಬಲಿಗರ ಮೂಲ ನೆಲೆಯಾಗಿತ್ತು. ಸೋನಿಯಾ ಗಾಂಧಿ ಅವರು ಯೋಜನಾ ಆಯೋಗ ಮತ್ತು ಎನ್ಎಸಿಗಳಲ್ಲಿ ನಕ್ಸಲರನ್ನು ಸೇರಿಸಲು ಸೋನಿಯಾ ಗಾಂಧಿ ಪ್ರಯತ್ನಿಸಿದ್ದರು ಎಂದು ದೂರಿದ್ದಾರೆ.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications