ಪ್ರಿಯಾಂಕಾ ಗಾಂಧಿ ಮೊದಲ ಟ್ವೀಟ್ ನಲ್ಲಿ ಇಣುಕಿದ ಗಾಂಧೀಜಿ
Recommended Video

ನವದೆಹಲಿ, ಮಾರ್ಚ್ 13: ಇತ್ತೀಚೆಗಷ್ಟೇ ಟ್ವೀಟ್ ಲೋಕಕ್ಕೆ ಪದಾರ್ಪಣೆ ಮಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ತಮ್ಮ ಮೊತ್ತಮೊದಲ ಟ್ವೀಟ್ ನಲ್ಲಿ ಮಹಾತ್ಮಾ ಗಾಂಧಿ ಅವರನ್ನು ನೆನೆದಿದ್ದಾರೆ.
ಸಾಬರಮತಿಯ ಸರಳ ಘನತೆಯಲ್ಲಿ ಸತ್ಯ ಎಂದಿಗೂ ಜೀವಂತವಾಗಿರುತ್ತದೆ ಎಂದು ಪ್ರಿಯಾಂಕಾ ಟ್ವೀಟ್ ಮಾಡಿದ್ದಾರೆ. ಜೊತೆಗೆ ಮಹಾತ್ಮಾ ಗಾಂಧೀಜಿ ಅವರ ಸುಭಾಷಿತವೊಂದನ್ನೂ ಟ್ವೀಟ್ ಮಾಡಿದ್ದಾರೆ.

"ನಾನು ಎಂದಿಗೂ ಹಿಂಸೆಯನ್ನು ವಿರೋಧಿಸುತ್ತೇನೆ. ಮೇಲ್ನೋಟಕ್ಕೆ ಅದು ಒಳಿತನ್ನು ಮಾಡುವುದಕ್ಕಾಗಿ ಮಾಡಿದ ಹಿಂಸೆ ಎನ್ನಲಿಸಬಹುದು. ಆದರೆ ಆ ಒಳಿತು ತಾತ್ಕಾಲಿಕ, ಆದರೆ ಹಿಂಸೆಯಿಂದ ಸಂಭವಿಸಿದ ಅನಾಹುತ ಮಾತ್ರ ಶಾಶ್ವತ" ಎಂದು ಮಹಾತ್ಮಾ ಗಾಂಧಿ ಅವರ ಮಾತನ್ನು ಪುನರುಚ್ಚರಿಸಿದ್ದಾರೆ.
“I object to violence because when it appears to do good, the good is only temporary; the evil it does is permanent.”
— Priyanka Gandhi Vadra (@priyankagandhi) March 12, 2019
Mahatma Gandhi pic.twitter.com/bxh4cT3Y5O
ಇತ್ತೀಚೆಗಷ್ಟೇ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗುವ ಮೂಲಕ ಅವರು ಸಕ್ರಿಯ ರಾಜಕಾರಣಕ್ಕೆ ಪ್ರವೇಶಿಸಿದ್ದಾರೆ. ಆದರೆ ಕಾಂಗ್ರೆಸ್ ಬಿಡುಗಡೆ ಮಾಡಿದ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಪ್ರಿಯಾಂಕಾ ಗಾಂಧಿ ಅವರ ಹೆಸರಿರಲಿಲ್ಲ.
In the simple dignity of Sabarmati, the truth lives on.
— Priyanka Gandhi Vadra (@priyankagandhi) March 12, 2019
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications