Get Updates
Get notified of breaking news, exclusive insights, and must-see stories!

ಭಗತ್ ಸಿಂಗ್, ರಾಜಗುರು, ಸುಖದೇವ್ ಅವರಿಗೆ ಭಾರತ ರತ್ನ ನೀಡಿ: ಕಾಂಗ್ರೆಸ್

ನವದೆಹಲಿ, ಅಕ್ಟೋಬರ್ 26: ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ರಾಜ್ ಗುರು ಮತ್ತು ಸುಖ್ ದೇವ್ ಅವರಿಗೆ ಭಾರತ ರತ್ನದ ಗೌರವ ನೀಡಬೇಕು ಎಂದ ಕಾಂಗ್ರೆಸ್ ಒತ್ತಾಯಿಸಿದೆ.

ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಅವರು ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರವೊಂದನ್ನು ಬರೆದಿದ್ದು, 2020 ರ ಜನವರಿ 26, ಗಣರಾಜ್ಯೋತ್ಸವದಂದು ಕೊಡಮಾಡುವ ಭಾರತ ರತ್ನವನ್ನು ಭಗತ್ ಸಿಂಗ್, ರಾಜ್ ಗುರು, ಸುಖದೇವ್ ಅವರಿಗೆ ನೀಡಿ ಎಂದಿದ್ದಾರೆ.

Congress Urges Bharata ratna to Bhagat Singh, rajguru And Sukhdev

ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಈ ಮೂವರು ನೀಡುವ ಕೊಡುಗೆ ಅಪಾರ. ಅದನ್ನು ಪರಿಗಣಿಸಿ ಅವರಿಗೆ ರಾಷ್ಟ್ರದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಇತ್ತೀಚೆಗಷ್ಟೇ ಬಿಜೆಪಿ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ತನ್ನ ಪ್ರಣಾಳಿಕೆಯಲ್ಲಿ ವಸ್ವಾತಂತ್ರ್ಯ ಹೋರಾಟಗಾರ ವಿನಾಯಕ್ ದಾಮೋದರ್ ಸಾವರ್ಕರ್ ಅವರಿಗೂ ಭಾರತ ರತ್ನ ನೀಡುವ ಭರವಸೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+