ದೆಹಲಿ ಶಾಸಕಿ ಅತಿಶಿಗೆ ಕೊರೊನಾ ಸೋಂಕು ಪಾಸಿಟಿವ್
ದೆಹಲಿ ರಾಜ್ಯದ ಶಾಸಕಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡರು ಆದ ಅತೀಶಿಗೆ ಬುಧವಾರ ಕೋವಿಡ್-19 ಸೋಂಕು ತಗುಲಿರುವುದು ದೃಢವಾಗಿದೆ. ಬುಧವಾರ ಪರೀಕ್ಷೆಯ ಬಳಿಕ ಕೋವಿಡ್-19 ಪಾಸಿಟಿವ್ ಎಂದು ವರದಿ ಬಂದಿದೆ.
Recommended Video
ಇವರು ಅಷ್ಟೇ ಅಲ್ಲದೆ ಎಎಪಿ ವಕ್ತಾರ ಅಕ್ಷಯ್ ಮರಾಠೆ ಮತ್ತು ಸಲಹೆಗಾರ ಅಭಿನಂದಿತ ದಯಾಳ್ ಮಾಥೂರ್ಗೂ ಕೂಡ ಕೋವಿಡ್-19 ಪಾಸಿಟಿವ್ ಆಗಿದೆ.
ಕಲ್ಕಾಜಿ ಕ್ಷೇತ್ರದಿಂದ ವಿಧಾನಸಭೆಯ ಸದಸ್ಯರಾದ ಅತಿಶಿ ತನ್ನನ್ನು ಪ್ರತ್ಯೇಕಿಸಿಕೊಂಡಿದ್ದು, ಪ್ರಸ್ತುತ ಮನೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕೋವಿಡ್-19 ಪರೀಕ್ಷೆ ನೆಗೆಟಿವ್ ಬಂದು ಒಂದೇ ವಾರದಲ್ಲಿ ಈ ವರದಿ ಬಂದಿದೆ.

ಮಂಗಳವಾರ, ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರು ವೈರಸ್ ರೋಗಲಕ್ಷಣಗಳನ್ನು ತೋರಿಸಿದ ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಪರೀಕ್ಷೆಗಳು ನಂತರದ ದಿನಗಳಲ್ಲಿ ನೆಗೆಟಿವ್ ಬಂದಿದೆ. ಆದರೆ, ಜೈನ್ ಬುಧವಾರ ಮತ್ತೊಂದು ಪರೀಕ್ಷೆಗೆ ಒಳಗಾಗಿದ್ದು ಫಲಿತಾಂಶದ ನಿರೀಕ್ಷೆಯಲ್ಲಿದೆ.
ದೇಶದಲ್ಲಿ ಮೂರನೇ ಅತಿ ಹೆಚ್ಚು ಪ್ರಕರಣಗಳು ದೆಹಲಿಯಲ್ಲಿದ್ದು, ಸೋಂಕಿತರ ಸಂಖ್ಯೆ 45,000 ಗಡಿ ದಾಟಿದೆ. ಈವರೆಗೆ 1,837 ಜನರು ಈ ವೈರಸ್ಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಸುಮಾರು 23,000 ಸಕ್ರಿಯ ರೋಗಿಗಳು ಪ್ರಸ್ತುತ ಮನೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications