ಕೋವಿಡ್-19 ಲಸಿಕೆಗೆ ಶುಲ್ಕ ವಿಧಿಸಬಾರದು: ನಾರಾಯಣ ಮೂರ್ತಿ
ನವದೆಹಲಿ, ನವೆಂಬರ್ 18: ಪ್ರಪಂಚವನ್ನು ಅತಿ ಹೆಚ್ಚು ಭೀತಿಗೊಳಿಸಿರುವ ಕೋವಿಡ್-19 ವೈರಸ್ ಕುರಿತಾಗಿ ಸಂಭಾವ್ಯ ಲಸಿಕೆ ಸಿಗುವ ದಿನಗಳು ಹತ್ತಿರವಾಗಿದೆ. ಲಸಿಕೆ ಸಿಗುವುದು ಸನಿಹಗೊಂಡಂತೆ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಕೊರೊನಾವೈರಸ್ ಲಸಿಕೆ ಲಭ್ಯವಾದ ನಂತರ ಜನರಿಗೆ ಶುಲ್ಕ ವಿಧಿಸಬಾರದು ಎಂದು ಲಸಿಕೆ ತಯಾರಕ ಕಂಪನಿಗಳಿಗೆ ಮನವಿ ಮಾಡಿದ್ದಾರೆ.
ಎಕನಾಮಿಕ್ಸ್ ಟೈಮ್ಸ್ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಮೂರ್ತಿ "ಕೋವಿಡ್ -19 ಲಸಿಕೆ ಸಾರ್ವಜನಿಕ ಹಿತದೃಷ್ಟಿಯಿಂದ ಇರಬೇಕು ಮತ್ತು ಪ್ರತಿಯೊಬ್ಬರಿಗೂ ಉಚಿತವಾಗಿ ಸಿಗಬೇಕು ಎಂದು ನಾನು ನಂಬುತ್ತೇನೆ. ಈ ಲಸಿಕೆಗಳು ಪ್ರಪಂಚದ ಸಂಪೂರ್ಣ ಜನಸಂಖ್ಯೆಗೆ ಮುಕ್ತವಾಗಿರಬೇಕು. ಲಸಿಕೆ ಉತ್ಪಾದಿಸುವ ಎಲ್ಲಾ ಕಂಪನಿಗಳಿಗೆ ಪರಿಹಾರವನ್ನು ನೀಡಬೇಕು ಯುಎನ್ ಅಥವಾ ವೈಯಕ್ತಿಕ ದೇಶಗಳು ತಮ್ಮ ವೆಚ್ಚಕ್ಕಾಗಿ ಕಾಣಬೇಕು ಮತ್ತು ದೊಡ್ಡ ಲಾಭಕ್ಕಾಗಿ ಅಲ್ಲ " ಎಂದು ಹೇಳಿದ್ದಾರೆ.
ಲಸಿಕೆಗಳನ್ನು ಉಚಿತವಾಗಿ ನೀಡುವಂತೆ ವೆಚ್ಚವನ್ನು ಭರಿಸಬಲ್ಲ ಕಂಪನಿಗಳಿಗೆ ನಾರಾಯಣ ಮೂರ್ತಿ ಮನವಿ ಮಾಡಿದರು. ಯುಎನ್ ಸೆಕ್ಯುರಿಟಿ ಕೌನ್ಸಿಲ್ ಸದಸ್ಯರು ಈ ವೆಚ್ಚದ ಪ್ರಮುಖ ಭಾಗವನ್ನು ಹಂಚಿಕೊಳ್ಳಬೇಕು ಎಂದು ಅವರು ಹೇಳಿದರು.

ಕಳೆದ ತಿಂಗಳು ಬಿಹಾರ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಣಾಳಿಕೆ ಬಿಡುಗಡೆಯಾದ ಸಂದರ್ಭದಲ್ಲಿ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯಿಂದ ತೆರವುಗೊಳಿಸಿದ ನಂತರ ಉಚಿತ ಕೋವಿಡ್-19 ಲಸಿಕೆ ನೀಡುವ ಭರವಸೆ ನೀಡಿದ್ದರು ಎಂಬುದು ಕುತೂಹಲಕಾರಿಯಾಗಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications