ಭೂಗತ ಪಾತಕಿ ದಾವೂದ್ ಪುತ್ರ ಪಾಕಿಸ್ತಾನದ ಮಸೀದಿಯಲ್ಲಿ ಮೌಲ್ವಿ!
ನವದೆಹಲಿ, ನವೆಂಬರ್ 23: ಭೂಗತ ಪಾತಕಿ ದಾವುದ್ ಇಬ್ರಾಹಿಂ ಮಗ ಕರಾಚಿಯ ಮಸೀದಿಯೊಂದರಲ್ಲಿ ಮೌಲ್ವಿಯಾಗಿದ್ದಾನೆ ಎಂಬ ಅಚ್ಚರಿಯ ಸುದ್ದಿಯೊಂದನ್ನು ಇತ್ತೀಚೆಗೆ 'ಸುಲಿಗೆ' ಪ್ರಕರಣದಲ್ಲಿ ಬಂಧಿತನಾದ ದಾವೂದ್ ಸಹೋದರ ಹೊರಹಾಕಿದ್ದಾನೆ.
ದಾವೂದ್ ಸಹೋದರ ಇಖ್ಬಾಲ್ ಕಸ್ಕರ್ ನನ್ನು ಇತ್ತೀಚೆಗೆ ಬಂಧಿಸಲಾಗಿತ್ತು. ದಾವೂದ್ ಮಗ ತನ್ನ ತಂದೆಯ ಕೆಲಸವನ್ನು ಮುಂದುವರಿಸಲು ಇಷ್ಟಪಟ್ಟಿಲ್ಲ. ಆತನಿಗೆ ಧಾರ್ಮಿಕ ವಿಷಯಗಳ ಕುರಿತು ಸಾಕಷ್ಟು ಆಸಕ್ತಿ ಇರುವುದರಿಂದ ಆತ ಮೌಲ್ವಿಯಾಗಿದ್ದಾನೆ. ಆತ ಕುರಾನ್ ಅನ್ನು ಕಂಠಪಾಠ ಮಾಡಿಕೊಂಡಿದ್ದಾನೆ ಎಂಬುದನ್ನೂ ಇಖ್ಬಾಲ್ ತಿಳಿಸಿದ್ದಾನೆ.

ದಾವೂದ್ ಮತ್ತು ಆತನ ಪತ್ನಿ ಮೆಹ್ಜಾಬೀನ್ ಗೆ ಒಬ್ಬ ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳು. ಮೂರನೇ ಮಗಳು ಮರಿಯಾ ಏಳು ವರ್ಷದ ಹಿಂದೇ ಮಲೇರಿಯಾ ರೋಗದಿಂದ ಅಸುನೀಗಿದ್ದಳು. ಹಿರಿಮಗಳು ಮಹ್ರುಖ್ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಜಾವೇದ್ ಮಿಯಾಂದಾದ್ ಮಗ ಜುನೈದ್ ಎಂಬುವವರನ್ನು ಮದುವೆಯಾಗಿದ್ದಾರೆ.
More From
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications