ರಕ್ಷಣಾ ಕ್ಷೇತ್ರದಲ್ಲಿ ಆತ್ಮ ನಿರ್ಭರ್ ಭಾರತ ಕಟ್ಟಲು ಪಣ
ನವದೆಹಲಿ, ಆಗಸ್ಟ್.10: ಭಾರತದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ 'ಆತ್ಮ ನಿರ್ಭರ್ ಭಾರತ್ ಸಪ್ತಾಹ'ಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಲಿದ್ದಾರೆ. ಸೋಮವಾರ ಮಧ್ಯಾಹ್ನ 3.30ಕ್ಕೆ ಕಚೇರಿಯಲ್ಲಿ ನಡೆಯುವ ಸರಳ ಕಾರ್ಯಕ್ರಮದಲ್ಲಿ ಸಪ್ತಾಹಕ್ಕೆ ಚಾಲನೆ ನೀಡಲಿದ್ದಾರೆ.
ಮೊದಲ ಹಂತದಲ್ಲಿ ರಕ್ಷಣಾ ವಲಯದಲ್ಲಿ 101 ಸಾಮಗ್ರಿಗಳನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳುವುದಕ್ಕೆ ನಿರ್ಬಂಧ ಹೇರುವ ಬಗ್ಗೆ ಕೇಂದ್ರ ಸರ್ಕಾರವು ತೀರ್ಮಾನಿಸಿದೆ. 2020ರ ಸಾಲಿನಿಂದಲೇ ಈ ಕ್ರಮವು ಜಾರಿಗೆ ಬರಲಿದ್ದು, ಮುಂದಿನ 2024ರವರೆಗೂ ಜಾರಿಯಲ್ಲಿರುತ್ತದೆ.
ಕೊರೊನಾವೈರಸ್ ಸೋಂಕು ಹರಡುವಿಕೆ ಮತ್ತು ಲಾಕ್ ಡೌನ್ ನಿಂದಾಗಿ ಮೇ ತಿಂಗಳಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಆತ್ಮನಿರ್ಭರ್ ಭಾರತ್ ನಿರ್ಮಾಣದ ಬಗ್ಗೆ ಪ್ರಸ್ತಾಪಿಸಿದ್ದರು. ಇದರ ಹಂತವಾಗಿ ಸ್ವದೇಶಿ ವಸ್ತುಗಳಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡುವ ಉದ್ದೇಶವನ್ನು ಹೊಂದಲಾಗಿದೆ.

ರಕ್ಷಣಾ ಕ್ಷೇತ್ಪದಲ್ಲಿ ಸ್ವಾವಲಂಬಿ ಭಾರತ ನಿರ್ಮಾಣ:
ಭಾರತವನ್ನು ರಕ್ಷಣಾ ಕ್ರೇತ್ರದಲ್ಲಿ ಸದೃಢ ಮತ್ತು ಸ್ವತಂತ್ರ್ಯವನ್ನಾಗಿ ಮಾಡುವುದಕ್ಕೆ ಕೇಂದ್ರ ಸರ್ಕಾರವು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಇದರಿಂದ ಮುಂದಿನ ಆರೇಳು ವರ್ಷಗಳಲ್ಲಿ ಸ್ವದೇಶಿ ಕಂಪನಿಗಳಿಗೆ 4 ಲಕ್ಷ ಕೋಟಿ ರೂಪಾಯಿ ಮೌಲ್ಯದ ರಕ್ಷಣಾ ಸಾಮಗ್ರಿಗಳ ಉತ್ಪಾದನೆಯ ಗುತ್ತಿಗೆ ಸಿಗಲಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಯಾವ್ಯಾವ ರಕ್ಷಣಾ ಸಾಮಗ್ರಿಗಳ ಮೇಲೆ ನಿರ್ಬಂಧ:
ಅತ್ಯಾಧುನಿಕ ತಂತ್ರಜ್ಞಾನದ ಫಿರಂಗಿಗಳು, ಸಾಧಾರಿತ ರೈಫಲ್ಸ್, ಕಾರ್ವೆಟ್ ಗಳು, ಸೋನಾರ್ ವ್ಯವಸ್ಥೆ,. ಮದ್ದುಗುಂಡುಗಳ ಸಾಗಾಣೆ ವಿಮಾನ, ಲಘು ಯುದ್ಧ ಹೆಲಿಕಾಪ್ಟರ್, ರೆಡಾರ್ಸ್, ಮತ್ತು ಇನ್ನಿತರ ಸಾಮಗ್ರಿಗಳ ಮತ್ತು ಇನ್ನಿತರ ಕ್ಷಿಪಣಿ ವ್ಯವಸ್ಥೆಗಳಿವೆ. ಕ್ಷಿಪಣಿ ಪ್ರತಿಬಂಧಕ ವ್ಯವಸ್ಥೆ, ನೌಕೆಯಲ್ಲಿ ಬಳಸುವ ಕ್ಷಿಪಣಿ, ದೂರಗಾಮಿ ಭೂ ದಾಳಿಯ ಕ್ಷಿಪಣಿ ಸಂವಹನಹ ಉಪಗ್ರಹ, ಲಘು ಸಾಗಣೆ ವಾಹನ, ತರಬೇತಿ ವಿಮಾನಗಳು, ಬಹು ಬ್ಯಾರೆಲ್ ರಾಕೆಟ್ ಉಡಾಹಕ, ಸ್ಪಿನ್ನರ್ ರೈಫಲ್, ಮಿನಿ ಯುಎವಿ, ನಿರ್ಬಂಧ ವಿಧಿಸುವ ಬಗ್ಗೆ ಪಟ್ಟೆ ಮಾಡಲಾಗಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications