ಕೋಮು ಗಲಭೆಗೆ ಕುಮ್ಮಕ್ಕು ಎಎಪಿ ಶಾಸಕ ತ್ರಿಪಾಠಿ ಬಂಧನ
ಎಎಪಿ ಶಾಸಕಿ ಅಲ್ಕಾ ಲಂಬಾ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಒಪಿ ಶರ್ಮ ಅವರು ಸದನದಿಂದ ಹೊರ ಬಿದ್ದ ಘಟನೆ ಬಳಿಕ ಎಎಪಿ ಶಾಸಕರೊಬ್ಬರ ಬಂಧನ ಸುದ್ದಿ ಬಂದಿದೆ.
2013ರಲ್ಲಿ ದೆಹಲಿಯಲ್ಲಿ ಕೋಮುಗಲಭೆಗೆ ಪ್ರಚೋದನೆ ನೀಡಿದ ಆರೋಪ ಹೊತ್ತಿದ್ದ ದೆಹಲಿಯ ಮಾಡೆಲ್ ಟೌನ್ ಕ್ಷೇತ್ರದ ಶಾಸಕ ಅಖಿಲೇಶ್ ತ್ರಿಪಾಠಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರೋಹಿಣಿ ಕೋರ್ಟ್ ಕಳಿಸಿದೆ.
ಆಮ್ ಆದ್ಮಿ ಪಕ್ಷದ ಶಾಸಕಿ ಸರಿತಾ ಸಿಂಗ್ ಅವರು ಕರ್ತವ್ಯ ನಿರತ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅವರ ಜೊತೆ ಅನುಚಿತವಾಗಿ ವರ್ತಿಸಿ, ನಿಂದಿಸಿ, ಕಿರುಕುಳ ನೀಡಿದ ಆರೋಪ ಹೊತ್ತುಕೊಂಡಿದ್ದಾರೆ. ಶಾಸಕಿ ಸರಿತಾ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.[ಶಾಸಕಿ ಸರಿತಾ ಸಿಂಗ್ ವಿರುದ್ಧ ಕೇಸ್ ]

ಅರವಿಂದ್ ಕೇಜ್ರಿವಾಲ್ ಸೇರಿದಂತೆ 21 ಆಪ್ ಶಾಸಕರ ವಿರುದ್ಧ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಹಾಕಲು ದೆಹಲಿ ಪೊಲೀಸರು ಸಜ್ಜಾಗಿದ್ದಾರೆ ಎಂಬ ಸುದ್ದಿಯಿದೆ. [ಎಎಪಿ ಶಾಸಕರಿಗೆ ಪೊಲೀಸ್ ಭೀತಿ]
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ರಾಜಕೀಯ ಸಂಬಂಧ 6 ಪ್ರಕರಣಗಳು ಸೇರಿದಂತೆ 25ಕ್ಕೂ ಅಧಿಕ ಕ್ರಿಮಿನಲ್ ಕೇಸುಗಳು ಬಾಕಿ ಉಳಿದಿವೆ. ನಕಲಿ ಪದವಿ, ಕೌಟುಂಬಿಕ ದೌರ್ಜನ್ಯ ಪ್ರಕರಣಗಳ ನಂತರ ನಕಲಿ ಮದ್ಯ ಸಂಗ್ರಹದಲ್ಲೂ ಎಎಪಿ ಮುಖಂಡರ ಹೆಸರು ತಗುಲಿ ಹಾಕಿಕೊಂಡಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications