ದೆಹಲಿ ಮತದಾನ ಅಂತ್ಯ, ಯಾರಿಗೆ ಸಿಗಲಿದೆ ಪಾರುಪತ್ಯ
ನವದೆಹಲಿ, ಡಿ.4: ದೆಹಲಿ ವಿಧಾನಸಭೆ ಚುನಾವಣೆ ಮತದಾನ ಅಂತ್ಯಗೊಂಡಿದ್ದು, ಶೇ 74ರಷ್ಟು ಮತ ಚಲಾವಣೆಯಾಗಿದೆ. ಈ ಬಾರಿಯ ಚುನಾವಣೆ ದೆಹಲಿಯಲ್ಲಿ ತೀವ್ರ ಕದನ ಕುತೂಹಲ ಮೂಡಿಸಿದ್ದು, ಸಮ್ಮಿಶ್ರ ಸರ್ಕಾರ ನಿರ್ಮಾಣವಾಗುವ ಶಂಕೆ ಮೂಡಿಸಿದೆ.
ಒಂದು ವೇಳೆ ಹಾಲಿ ಮುಖ್ಯಮಂತ್ರಿ ಶೀಲಾದೀಕ್ಷಿತ್ ನೇತೃತ್ವದ ಕಾಂಗ್ರೆಸ್ ಗೆದ್ದರೆ, ದೀಕ್ಷಿತ್ ಸತತ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಲಿದ್ದಾರೆ. ಸದ್ಯ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಸ್ಪರ್ಧಾಕಣದಲ್ಲಿರುವುದು ಬಿಜೆಪಿ, ಕಾಂಗ್ರೆಸ್ ಪಕ್ಷಗಳ ಬಹುತೇಕ ಮತವನ್ನು ಕಸಿಯುವ ಸಾಧ್ಯತೆ ಇದೆ.
ದೆಹಲಿ ವಿಧಾನಸಭಾ ಕ್ಷೇತ್ರಗಳನ್ನು ಅವಲೋಕಿಸಿದರೆ ಒಟ್ಟು ಮತ ದಾರರು 1.2 ಕೋಟಿ, ಒಟ್ಟು ಕ್ಷೇತ್ರಗಳು 70, ಸ್ಪರ್ಧಿಸಿರುವ ಒಟ್ಟು ಅಭ್ಯರ್ಥಿಗಳು 810. ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ಎಲ್ಲ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ 68 ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧಿಸಿದೆ.
ಕಳೆದ 5 ವರ್ಷಗಳಿಂದ ಮುಸ್ಲಿಂ ಅಭ್ಯರ್ಥಿಗಳ ಸಂಖ್ಯೆ ದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚಾಗುತ್ತಿದ್ದು, ಈ ಬಾರಿ ಒಟ್ಟು 108 ಮುಸ್ಲಿಂ ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ಎಲ್ಲಾ ಪಕ್ಷಗಳು ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ. 2008ರಲ್ಲಿ 92 ಮುಸ್ಲಿಂ ಅಭ್ಯರ್ಥಿಗಳು ಕಣದಲ್ಲಿದ್ದರು.
ಭಾರಿ ಕುತೂಹಲ ಕೆರಳಿಸಿರುವ ಚುನಾವಣೆ ಫಲಿತಾಂಶ ಡಿ.8 ರಂದು ಹೊರ ಬೀಳಲಿದೆ. ಒನ್ ಇಂಡಿಯಾ ಕನ್ನಡ ನಿಮಗಾಗಿ ಸಮಗ್ರ ಫಲಿತಾಂಶ, ಟ್ರೆಂಡಿಂಗ್, ಪಕ್ಷವಾರು ಸೀಟು ಗಳಿಕೆ ವಿವರಗಳನ್ನು ನೀಡುತ್ತಿದೆ.. ಇಲ್ಲಿ ನೋಡಿ
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮುಖ್ಯಮಂತ್ರಿ ಶೀಲಾ ದೀಕ್ಷಿತ್, ಬಿಜೆಪಿ ಸಿಎಂ ಅಭ್ಯರ್ಥಿ ಹರ್ಷವರ್ಧನ್, ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಅನೇಕ ಗಣ್ಯರು ಮತ ಚಲಾಯಿಸಿದರು. ದೆಹಲಿ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಚಿತ್ರಗಳು ಇಲ್ಲಿವೆ ನೋಡಿ...

ಬಿಗಿ ಭದ್ರತೆ
ದೆಹಲಿ ವಿಧಾನಸಭಾ ಚುನಾವಣೆಯ ಮತದಾನದ ಸಂದರ್ಭದಲ್ಲಿ ವಿವಿಧ ಬೂತ್ ಗಳಲ್ಲಿ ಬಿಗಿ ಭದ್ರತೆ ಒದಗಿಸಲಾಗಿತ್ತು.

ಯುವರಾಜ ನನ್ನ ಸಾಲಲ್ಲಿ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ನಿರ್ಮಾಣ್ ಭವನ್ ಮತದಾನ ಕೇಂದ್ರದಲ್ಲಿ ಸರತಿ ಸಾಲಿನಲ್ಲಿ ನಿಂತಿರುವುದನ್ನು ಕಂಡ ಯುವತಿ ಅಚ್ಚರಿಯಿಂದ ನೋಡಿದ್ದಾರೆ.

ನನ್ನ ಹೆಸರು ಎಲ್ಲಿದೆ
ಅನೇಕ ಬೂತ್ ಗಳಲ್ಲಿ ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾ ಪಟಿ ನಡೆದ ವರದಿಗಳು ಬಂದಿವೆ. ಇದೆಲ್ಲದರ ನಡುವೆ ಮತದಾರರು ಶಾಂತಚಿತ್ತರಾಗಿ ತಮ್ಮ ಹೆಸರಿರುವ ಕೇಂದ್ರಗಳಿಗೆ ತೆರಳಿ ಮತ ಚಲಾಯಿಸಿದ್ದಾರೆ.

ಸೋನಿಯಾ, ಶೀಲಾ
ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಹಾಗೂ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಮತ ಕೇಂದ್ರದ ಬಳಿ...ಇನ್ನಷ್ಟು ಚಿತ್ರಗಳನ್ನು ನಿರೀಕ್ಷಿಸಿ

ಕಾಂಗ್ರೆಸ್ ಯುವರಾಜ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ನಿರ್ಮಾಣ್ ಭವನ್ ಮತದಾನ ಮಾಡಿದರು
ಭಾರಿ ಕುತೂಹಲ ಕೆರಳಿಸಿರುವ ಚುನಾವಣೆ ಫಲಿತಾಂಶ ಡಿ.8 ರಂದು ಹೊರ ಬೀಳಲಿದೆ ಒನ್ ಇಂಡಿಯಾ ಕನ್ನಡ ನಿಮಗಾಗಿ ಸಮಗ್ರ ಫಲಿತಾಂಶ, ಟ್ರೆಂಡಿಂಗ್, ಪಕ್ಷವಾರು ಸೀಟು ಗಳಿಕೆ ವಿವರಗಳನ್ನು ನೀಡಲಿದೆ ತಪ್ಪದೇ ನಿರೀಕ್ಷಿಸಿ
ಶೀಲಾ ದೀಕ್ಷಿತ್
ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಮತದಾನ ಮಾಡಿದ ನಂತರ...
ಭಾರಿ ಕುತೂಹಲ ಕೆರಳಿಸಿರುವ ಚುನಾವಣೆ ಫಲಿತಾಂಶ ಡಿ.8 ರಂದು ಹೊರ ಬೀಳಲಿದೆ ಒನ್ ಇಂಡಿಯಾ ಕನ್ನಡ ನಿಮಗಾಗಿ ಸಮಗ್ರ ಫಲಿತಾಂಶ, ಟ್ರೆಂಡಿಂಗ್, ಪಕ್ಷವಾರು ಸೀಟು ಗಳಿಕೆ ವಿವರಗಳನ್ನು ನೀಡಲಿದೆ ತಪ್ಪದೇ ನಿರೀಕ್ಷಿಸಿ

ಸರತಿ ಸಾಲಿನಲ್ಲಿ ಮತದಾರರು
ಭಾರಿ ಕುತೂಹಲ ಕೆರಳಿಸಿರುವ ಚುನಾವಣೆ ಫಲಿತಾಂಶ ಡಿ.8 ರಂದು ಹೊರ ಬೀಳಲಿದೆ ಒನ್ ಇಂಡಿಯಾ ಕನ್ನಡ ನಿಮಗಾಗಿ ಸಮಗ್ರ ಫಲಿತಾಂಶ, ಟ್ರೆಂಡಿಂಗ್, ಪಕ್ಷವಾರು ಸೀಟು ಗಳಿಕೆ ವಿವರಗಳನ್ನು ನೀಡಲಿದೆ ತಪ್ಪದೇ ನಿರೀಕ್ಷಿಸಿ

ಡಾ. ಹರ್ಷವರ್ಧನ್
ಮತದಾನ ಮಾಡಿದ ಬಿಜೆಪಿ ಸಿಎಂ ಅಭ್ಯರ್ಥಿ ಡಾ. ಹರ್ಷವರ್ಧನ್

ದಂಪತಿಗಳಿಂದ ಮತದಾನ
ಪ್ರಿಯಾಂಕಾ ಗಾಂಧಿ ಹಾಗೂ ರಾಬರ್ಟ್ ವಾಧ್ರಾ ಅವರು ಮತ ಹಕ್ಕು ಚಲಾಯಿಸಿದರು.

ರಾಹುಲ್ ಗಾಂಧಿ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಗುರುತಿನ ಚೀಟಿ ಪ್ರದರ್ಶಿಸುತ್ತಿದ್ದಾರೆ.

ಪೂರ್ವ ದೆಹಲಿಯಲ್ಲಿ
ಪೂರ್ವ ದೆಹಲಿಯಲ್ಲಿ ಮತದಾನ ಮಾಡಿದ ಬಿಜೆಪಿ ಸಿಎಂ ಹರ್ಷವರ್ಧನ್ ಅವರು ತಮ್ಮ ಕುಟುಂಬ ವರ್ಗದೊಡನೆ

ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ
ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಅವರು ನಿರ್ಮಾನ್ ಭವನ್ ನಲ್ಲಿ ಮತ ಚಲಾಯಿಸಿದರು.

ಪ್ರಿಯಾಂಕಾ ಗಾಂಧಿ
ಮತ ಚಲಾಯಿಸಿದ ಪ್ರಿಯಾಂಕಾ ಗಾಂಧಿ ಅವರು ಸಾರ್ವಜನಿಕರೊಡನೆ ಮಾತುಕತೆ

ಅರವಿಂದ್ ಕೇಜ್ರಿವಾಲ್
ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಅವರು ಮತ ಚಲಾಯಿಸಿದರು

ಅರವಿಂದ್ ಕುಟುಂಬ ವರ್ಗ
ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಕುಟುಂಬ ವರ್ಗ

ಶೀಲಾ, ಸೋನಿಯಾ ಗಾಂಧಿ
ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಹಾಗೂ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಮತ ಕೇಂದ್ರದ ಬಳಿ

ಸೋನಿಯಾ, ಶೀಲಾ
ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಹಾಗೂ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಮತ ಕೇಂದ್ರದ ಬಳಿ

ಸರತಿ ಸಾಲಿನಲ್ಲಿ ಮತದಾರರು
ಭಾರಿ ಕುತೂಹಲ ಕೆರಳಿಸಿರುವ ಚುನಾವಣೆ ಫಲಿತಾಂಶ ಡಿ.8 ರಂದು ಹೊರ ಬೀಳಲಿದೆ ಒನ್ ಇಂಡಿಯಾ ಕನ್ನಡ ನಿಮಗಾಗಿ ಸಮಗ್ರ ಫಲಿತಾಂಶ, ಟ್ರೆಂಡಿಂಗ್, ಪಕ್ಷವಾರು ಸೀಟು ಗಳಿಕೆ ವಿವರಗಳನ್ನು ನೀಡಲಿದೆ ತಪ್ಪದೇ ನಿರೀಕ್ಷಿಸಿ

ಸರತಿ ಸಾಲಿನಲ್ಲಿ ಮತದಾರರು
ಭಾರಿ ಕುತೂಹಲ ಕೆರಳಿಸಿರುವ ಚುನಾವಣೆ ಫಲಿತಾಂಶ ಡಿ.8 ರಂದು ಹೊರ ಬೀಳಲಿದೆ ಒನ್ ಇಂಡಿಯಾ ಕನ್ನಡ ನಿಮಗಾಗಿ ಸಮಗ್ರ ಫಲಿತಾಂಶ, ಟ್ರೆಂಡಿಂಗ್, ಪಕ್ಷವಾರು ಸೀಟು ಗಳಿಕೆ ವಿವರಗಳನ್ನು ನೀಡಲಿದೆ ತಪ್ಪದೇ ನಿರೀಕ್ಷಿಸಿ

ಅರವಿಂದ್ ಕೇಜ್ರಿವಾಲ್
ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್

ದೆಹಲಿ ಗದ್ದುಗೆಗೆ ಮತದಾನ
ಭಾರಿ ಕುತೂಹಲ ಕೆರಳಿಸಿರುವ ಚುನಾವಣೆ ಫಲಿತಾಂಶ ಡಿ.8 ರಂದು ಹೊರ ಬೀಳಲಿದೆ ಒನ್ ಇಂಡಿಯಾ ಕನ್ನಡ ನಿಮಗಾಗಿ ಸಮಗ್ರ ಫಲಿತಾಂಶ, ಟ್ರೆಂಡಿಂಗ್, ಪಕ್ಷವಾರು ಸೀಟು ಗಳಿಕೆ ವಿವರಗಳನ್ನು ನೀಡಲಿದೆ ತಪ್ಪದೇ ನಿರೀಕ್ಷಿಸಿ
ಮುಖ್ಯಮಂತ್ರಿ ಕುರ್ಚಿ ಮೇಲೆ ಅರವಿಂದ್ ಕೇಜ್ರಿವಾಲ್, ಡಾ. ಹರ್ಷವರ್ಧನ್ ಹಾಗೂ ಶೀಲಾ ದೀಕ್ಷಿತ್ ಕಣ್ಣಿಟ್ಟಿದ್ದಾರೆ.-
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ












Click it and Unblock the Notifications