ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ದೆಹಲಿಯಲ್ಲಿ ವಿಶೇಷ ಮ್ಯಾರಥಾನ್
ನವದೆಹಲಿ, ಸೆ.21: ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಡಿಸೆಂಬರ್ 16ರಂದು ದೆಹಲಿಯಲ್ಲಿ ವಿಶೇಷ ಆವೃತ್ತಿಯ ದೇಶದ ಅತಿದೊಡ್ಡ ಮ್ಯಾರಥಾನ್ 'ಸೋಲ್ಜರಥಾನ್' ಆಯೋಜಿಸಲಾಗಿದೆ.
ಯೋಧರು, ಮಾಜಿ ಯೋಧರು ಹಾಗೂ ಪೊಲೀಸ್ ಸಿಬ್ಬಂದಿಗಾಗಿ ಮತ್ತು ನಾಗರಿಕರಿಗಾಗಿ ಪ್ರತ್ಯೇಕ ಓಟವನ್ನು ಡಿಫೆನ್ಸ್ ಲವರ್ ಸಂಸ್ಥೆಯು ಆಯೋಜಿಸಿದೆ, ಬೆಳಗ್ಗೆ 4.45ಕ್ಕೆ ಮ್ಯಾರಥಾನ್ ಆರಂಭವಾಗಲಿದೆ. ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಪ್ರಾಣ ಅರ್ಪಿಸಿದ ಯೋಧರಿಗೆ ಗೌರವ ಸಲ್ಲಿಸಲು ಈ ಓಟ ಹಮ್ಮಿಕೊಳ್ಳಳಾಗಿದೆ. ಕಳೆದ ವರ್ಷದಿಂದ ಈ ಓಟವನ್ನು ಆಯೋಜಿಸುತ್ತಿದ್ದು ಇದು ಎರಡನೇ ಆವೃತ್ತಿಯಾಗಿದೆ.

21.1 ಕಿ.ಮೀ ಪರಮವೀರ್ ಹಾಫ್ ಮ್ಯಾರಥಾನ್ 1250 ರೂ ನೋಂದಣಿ ಶುಲ್ಕವಿರುತ್ತದೆ, 10ಕಿ.ಮೀ ಮಹಾವೀರ್ ಮ್ಯಾರಥಾನ್ 1000 ರೂ., 5ಕಿ.ಮೀ ವೀರ ಮ್ಯಾರಥಾನ್ ಗೆ 750 ರೂ., 3 ಸಾವಿರ ಯೋಧರ ಸ್ಪಿರಿಟ್ ರನ್ ಗೆ 300ರೂ ನೋಂದಣಿ ಶುಲ್ಕವಿರುತ್ತದೆ. ಹೀಗೆ ವಿವಿಧ ವಿಭಾಗಗಳಲ್ಲಿ ಮ್ಯಾರಥಾನ್ ನಡೆಯಲಿದೆ. ವೆಬ್ ಸೈಟ್ ನಲ್ಲಿ ನೋಂದಾಯಿಸಿಕೊಳ್ಳಬಹುದು.
Entries open for India’s biggest marathon @Soldierathon in honour of Serving,Veterans & Wounded Bravehearts on Dec 16 in Delhi. It’s #VijayDiwas & be part of an inspiring event. Jai Hind 🇮🇳https://t.co/BXwJqtWE1Shttps://t.co/dDZtLQmNAv@MajorPoonia @akananth @billionbeatz pic.twitter.com/2YgelHXS29
— ✈Anantha Krishnan M✈ (@writetake) September 21, 2018
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications