ಅಕ್ಷರಧಾಮ್ ದೇವಸ್ಥಾನದಲ್ಲಿ ದೀಪಾವಳಿ ಪೂಜೆ ನೆರವೇರಿಸಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
ನವದೆಹಲಿ, ನವೆಂಬರ್ 15: ಭಜನೆ, ಆರತಿ ಮತ್ತು ದೀಪಗಳೊಂದಿಗೆ ಅದ್ಧೂರಿ ಸಮಾರಂಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಅಕ್ಷರಧಾಮ್ ದೇವಸ್ಥಾನದಲ್ಲಿ ತಮ್ಮ ಕುಟುಂಬ ಮತ್ತು ಕ್ಯಾಬಿನೆಟ್ ಸಚಿವರೊಂದಿಗೆ ದೀಪಾವಳಿ ಪೂಜೆಯನ್ನು ನಡೆಸಿದರು.
ದೆಹಲಿಯಲ್ಲಿ ಮಾಲಿನ್ಯ ಮಟ್ಟ ಹೆಚ್ಚುತ್ತಿರುವುದರಿಂದ ಮತ್ತು ಕೊರೊನಾವೈರಸ್ ಹಿನ್ನೆಲೆಯಿಂದಾಗಿ ಪಟಾಕಿಗಳನ್ನು ಸಿಡಿಸಬಾರದು ಎಂದು ಕೇಜ್ರಿವಾಲ್ ಜನರಲ್ಲಿ ಮನವಿ ಮಾಡಿದ್ದರು. ಟಿವಿ ಚಾನೆಲ್ಗಳು ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ನೇರ ಪ್ರಸಾರವಾಗುತ್ತಿದ್ದ "ದೀಪಾವಳಿ ಪೂಜಾ' ಕಾರ್ಯಕ್ರಮದಲ್ಲಿ ತಮ್ಮೊಂದಿಗೆ ಸೇರಿಕೊಳ್ಳಬೇಕೆಂದು ಅವರು ವಿನಂತಿಸಿದ್ದರು.
"ಇಂದು ಎರಡು ಕೋಟಿ ದೆಹಲಿ ಜನರ ಕುಟುಂಬದೊಂದಿಗೆ ಒಟ್ಟಾಗಿ ದೀಪಾವಳಿ ಪೂಜೆ ನೆರವೇರಿಸಿದೆ. ಎಲ್ಲರ ಸಂತೋಷ, ಆರೋಗ್ಯ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಿದೆ. ಎಲ್ಲರೂ ಯೋಗಕ್ಷೇಮವಾಗಿರಲಿ' ಎಂದು ಕೇಜ್ರಿವಾಲ್ ಕಾರ್ಯಕ್ರಮದ ನಂತರ ಟ್ವೀಟ್ ಮಾಡಿದ್ದಾರೆ.

ದೆಹಲಿ ವಿಧಾನಸಭಾ ಸ್ಪೀಕರ್ ರಾಮ್ ನಿವಾಸ್ ಗೋಯೆಲ್, ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಎಎಪಿ ಸಂಸದರು ಮತ್ತು ಶಾಸಕರು ಮತ್ತು ದೆಹಲಿ ಸರ್ಕಾರದ ಹಿರಿಯ ಅಧಿಕಾರಿಗಳು "ದೀಪಾವಳಿ ಪೂಜಾ' ಸಮಾರಂಭದ ಭಾಗವಾಗಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
आप सभी के घर में माँ लक्ष्मी का वास हो, सभी का मंगल हो। अक्षरधाम मंदिर से "दिवाली पूजन" | LIVE https://t.co/DRNablwq2H
— Arvind Kejriwal (@ArvindKejriwal) November 14, 2020
ಅರ್ಚಕರು ಮಂತ್ರಗಳನ್ನು ಪಠಿಸಿದಂತೆ, ಮುಖ್ಯಮಂತ್ರಿ ಮತ್ತು ಅವರ ಮಂತ್ರಿಗಳು ಮಂತ್ರಗಳನ್ನು ಹೇಳಿದರು. ಖ್ಯಾತ ಗಾಯಕ ಅನೂಪ್ ಜಲೋಟಾ ಸಮಾರಂಭದಲ್ಲಿ ವಿವಿಧ ಭಜನೆಗಳನ್ನು ಹಾಡಿದರು.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications