ದೆಹಲಿ ಚುನಾವಣೆ: ಚಾಣಕ್ಯ ವರದಿಯಲ್ಲಿ ಯಾರಿಗೆ ಬಹುಮತ?
ನವದೆಹಲಿ, ಫೆ.6: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಯಾರು ಯಾರಿಗೆ ಬೆಂಬಲ ಸೂಚಿಸುತ್ತಿದ್ದಾರೆ ಎಂಬುದು ಸದ್ಯದ ಚರ್ಚಾ ವಿಷಯವಾಗಿದೆ.
ಶುಕ್ರವಾರ ಮನೆ ಮನೆ ಪ್ರಚಾರ ಮುಗಿದಿದ್ದು ಶನಿವಾರದ ಮತದಾನಕ್ಕೆ ಮತದಾರರು ಸಿದ್ದವಾಗಿದ್ದಾರೆ. ಈ ನಡುವೆ ಬಹು ನಂಬುಗೆಯ ಸಮೀಕ್ಷಾ ಸಂಸ್ಥೆ ಚಾಣಕ್ಯ ತನ್ನ ವರದಿಯಲ್ಲಿ ಬಿಜೆಪಿಗೆ ಬಹುಮತ ಸಿಗಲಿದೆ ಎಂದು ಘೋಷಿಸಿದೆ. [ನಾಲ್ಕು ಸಮೀಕ್ಷೆಗಳಲ್ಲೂ ಎಎಪಿ ಮುಂದೆ]
ಫೆ.7ರಂದು 70ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಫೆ.10ರಂದು ಫಲಿತಾಂಶ ಹೊರಬೀಳಲಿದೆ. ಇಲ್ಲಿ ತನಕ ಪ್ರಕಟವಾಗಿರುವ ಸಮೀಕ್ಷೆಗಳ ಪ್ರಕಾರ ಬಿಜೆಪಿ ಹಾಗೂ ಎಎಪಿ ನಡುವೆ ಸಮಬಲದ ಹೋರಾಟ ಕಂಡು ಬಂದಿದೆ. [ಗುಪ್ತಚರ ಇಲಾಖೆ ಸ್ಫೋಟಕ ವರದಿ]

ಆದರೆ, ಕರಾರುವಾಕ್ ಸಮೀಕ್ಷೆ ನೀಡುವಲ್ಲಿ ಹೆಸರುವಾಸಿಯಾಗಿರುವ ಚಾಣಕ್ಷ ಸಂಸ್ಥೆ ತನ್ನ ವರದಿಯಲ್ಲಿ ಬಿಜೆಪಿ 41 ಸ್ಥಾನ ಗೆದ್ದು ಬಹುಮತ ಸಾಧಿಸಲಿದೆ ಎಂದಿದೆ. ಆಮ್ ಆದ್ಮಿ ಪಕ್ಷಕ್ಕೆ 24 ಹಾಗೂ ಕಾಂಗ್ರೆಸ್ಸಿಗೆ 5 ಸ್ಥಾನ ಸಿಗಲಿದೆಯಂತೆ. [ದೆಹಲಿ ಚುನಾವಣೆ 2015: ಅಂಕಿ ಅಂಶ ಪಕ್ಷಿನೋಟ]
ಸಿಎಂ ಸ್ಥಾನ: ಸಿಎಂ ಸ್ಥಾನಕ್ಕಾಗಿ ನಡೆಸಲಾದ ಎಲ್ಲಾ ಸಮೀಕ್ಷೆಗಳಂತೆ ಅರವಿಂದ್ ಕೇಜ್ರಿವಾಲ್ ಅವರು ಕಿರಣ್ ಬೇಡಿ ಅವರಿಗಿಂತ ಮುಂದಿದ್ದಾರೆ. ಇಲ್ಲಿ ತನಕ ಬಂದಿರುವ ಪ್ರಮುಖ ಸಮೀಕ್ಷಾಗಳ ವಿವರ ಈ ಕೋಷ್ಟಕದಲ್ಲಿದೆ.
| ಇಂಡಿಯಾ ಟಿವಿ- ಸಿ ವೋಟರ್ | ದಿ ವೀಕ್- ಐಎಂಬಿಆರ್ | ಐಬಿಎನ್ 7- ಡೇಟಾ ಮಿನರಲ್ | ಜೀ ತಾಲೀಮ್ | ನ್ಯೂಸ್ ನೇಷನ್ | ಎಬಿಪಿ-ನೀಲ್ಸನ್ | ಎಚ್ ಟಿ- ಸಿ ಫೋರ್ | ಆಜ್ ತಕ್ - ಸಿಸೆರೋ | |
| ಬಿಜೆಪಿ | 37 | 36 | 36 | 32-36 | 31-35 | 29 | 27-32 | 19-25 |
| ಎಎಪಿ | 28 | 29 | 27 | 30-34 | 30-34 | 35 | 36-41 | 38-46 |
| ಕಾಂಗ್ರೆಸ್ | 5 | 4 | 7 | 4 | 3-5 | 6 | 2-7 | 0-2 |
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications