ಮದ್ಯ ಸ್ಮಗಲ್ಲಿಂಗ್: ಎಎಪಿ ಸಚಿವರ ಸೋದರ ಮೇಲೆ ಎಫ್ಐಆರ್
ನವದೆಹಲಿ, ಫೆಬ್ರವರಿ 09: ದೆಹಲಿ ವಿಧಾನಸಭೆ ಚುನಾವಣೆ ಮತದಾನ ಶನಿವಾರದಂದು ಸಂಪನ್ನವಾಗಿದೆ. ಈ ನಡುವೆ ಆಮ್ ಆದ್ಮಿ ಪಕ್ಷದ ಸಚಿವ ಕೈಲಾಶ್ ಗೆಹ್ಲೋಟ್ ಅವರ ಸೋದರ ಹರೀಶ್ ಗೆಹ್ಲೋಟ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ದೆಹಲಿಯ ಕ್ರೈಂ ಬ್ರ್ಯಾಂಚ್ ಪೊಲೀಸರು, ಕೈಲಾಶ್ ಗೆಹ್ಲೋಟ್ ಅವರ ಸೋದರ ಹರೀಶ್ ಗೆಹ್ಲೋಟ್ ವಿರುದ್ಧ ಮದ್ಯ ಸ್ಲಗಲ್ಲಿಂಗ್ ಮಾಡಿದ ಆರೋಪದ ಮೇಲೆ ದೂರು ದಾಖಲಿಸಿಕೊಂಡು, ಎಫ್ಐಆರ್ ಹಾಕಿದ್ದಾರೆ. ದೆಹಲಿ ವಿಧಾನಸಭೆ ಚುನಾವಣೆ 2020ರ ಮತದಾನ ಫೆಬ್ರವರಿ 8ರಂದು ನಡೆಯುವುದಕ್ಕೂ ಮುನ್ನ ಈ ಪ್ರಕರಣ ದಾಖಲಾಗಿದೆ.

ಫೆಬ್ರವರಿ 6 ರಂದು ಅಬಕಾರಿ ಇಲಾಖೆಯವರು ನಡೆಸಿದ ದಾಳಿಯಲ್ಲಿ ಸಿಕ್ಕ ಟ್ರಕ್ ನಲ್ಲಿದ್ದ ಅಕ್ರಮ ಮದ್ಯಕ್ಕೂ ಹರೀಶ್ ಗೂ ಸಂಬಂಧವಿದೆ ಎಂದು ದೃಢಪಟ್ಟಿದೆ. ಕೈಲಾಶ್ ಅವರು ನಜಫ್ ಗಢ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಹಾಗೂ ಈ ಬಾರಿಯ ಎಎಪಿ ಸ್ಪರ್ಧಿಯಾಗಿದ್ದಾರೆ.
दिल्ली सरकार में मंत्री @kgahlot के भाई पर लगा चुनाव में शराब बांटने का आरोप। क्राइम ब्रांच की FIR में कैलाश गहलोत के भाई हरीश गहलोत का नाम। पुलिस ने 2 लोगों को गिरफ्तार किया। हरीश गहलोत से जल्द हो सकती है पूछताछ pic.twitter.com/2wOxFoSOAd
— Sonu Kumar🇮🇳 (@Sonu_indiatv) February 9, 2020
ದೆಹಲಿಯ ಕೇಜ್ರಿವಾಲ್ ಸರ್ಕಾರದ ಸಾರಿಗೆ ಹಾಗೂ ಪರಿಸರ ಖಾತೆ ಸಚಿವರಾಗಿದ್ದಾರೆ. ಕೈಲಾಶ್ ತಮ್ಮ ಹರೀಶ್ ಕೃತ್ಯಕ್ಕೆ ಸೂಕ್ತ ಸಾಕ್ಷಿ ಸಿಕ್ಕಿದ್ದರಿಂದ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಎಫ್ಐಆರ್ ಹಾಕಿದ್ದಾರೆ. ಹರ್ಯಾಣದ ಮದ್ಯದ ದೊರೆ ಬಲ್ಬೀರ್ ಮನ್ ನಿಂದ ಮದ್ಯದ ಪೂರೈಕೆ ಮಾಡಿಸಿಕೊಂಡಿದ್ದರು, ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಹಂಚಲು ಯತ್ನಿಸಿದ್ದರು ಎಂದು ತಿಳಿದು ಬಂದಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications