ಎಲೆಕ್ಟ್ರಿಕ್ ಕಾರು ಖರೀದಿಗೆ ಸರ್ಕಾರದಿಂದ 1.5ಲಕ್ಷ ರೂಪಾಯಿ ರಿಯಾಯಿತಿ
ನವದೆಹಲಿ, ಆಗಸ್ಟ್ 07: ದೇಶದಲ್ಲಿ ವಾಯು ಮಾಲಿನ್ಯವನ್ನು ತಗ್ಗಿಸಲು, ತೈಲ ಆಮದನ್ನು ಕಡಿಮೆಗೊಳಿಸಲು ಎಲೆಕ್ಟ್ರಿಕ್ ವಾಹನಗಳಿಗೆ ಕೇಂದ್ರ ಸರ್ಕಾರ ಪ್ರಾಶಸ್ತ್ಯ ನೀಡುತ್ತಿದೆ. ಇದೇ ಭಾಗವಾಗಿ ದೆಹಲಿ ಸರ್ಕಾರವು ಮಾಲಿನ್ಯವನ್ನು ಕಡಿಮೆ ಮಾಡಲು ವೇಗವಾಗಿ ಕೆಲಸ ಪ್ರಾರಂಭಿಸಿದೆ.
ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬದಲಿಗೆ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವ ಬಗ್ಗೆ ಯೋಚಿಸುತ್ತಿದ್ದವರಿಗೆ ಸರ್ಕಾರ ಆಫರ್ ನೀಡಿದ್ದು, ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ.

ದೆಹಲಿಯ ಎಲೆಕ್ಟ್ರಿಕ್ ವೆಹಿಕಲ್ ಪಾಲಿಸಿಯನ್ನು ತಿಳಿಸಿದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಲಿನ್ಯವನ್ನು ನಿಲ್ಲಿಸಿ ಆರ್ಥಿಕತೆಯನ್ನು ವೇಗಗೊಳಿಸುವುದು ಅವರ ಉದ್ದೇಶವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ, ಯಾವ ಎಲೆಕ್ಟ್ರಿಕ್ ವಾಹನಗಳಿಗೆ ಎಷ್ಟು ರಿಯಾಯಿತಿ ಸಿಗುತ್ತದೆ ಎಂದು ತಿಳಿಸಲಾಗಿದೆ.
tweet:Launching Electric Vehicle Policy, which aims to reduce pollution levels and generate employment in the city Press conference | LIVE https://t.co/2pnr1wbMhj
— Arvind Kejriwal (@ArvindKejriwal) August 7, 2020
ಎಲೆಕ್ಟ್ರಿಕ್ ವಾಹನಗಳಿಗೆ ಎಷ್ಟು ರಿಯಾಯಿತಿ:
ಎಲೆಕ್ಟ್ರಿಕ್ ಬೈಕ್ಗೆ 30 ಸಾವಿರ ರಿಯಾಯಿತಿ
ಎಲೆಕ್ಟ್ರಿಕ್ ಕಾರಿನ ಮೇಲೆ 1.5ಲಕ್ಷ ರಿಯಾಯಿತಿ
ಎಲೆಕ್ಟ್ರಿಕ್ ಆಟೋಗೆ 30 ಸಾವಿರ ವರೆಗೆ ರಿಯಾಯಿತಿ
ಎಲೆಕ್ಟ್ರಿಕ್ ಸರಕು ವಾಹನಗಳಿಗೆ 30 ಸಾವಿರ ವರೆಗೆ ರಿಯಾಯಿತಿ
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ












Click it and Unblock the Notifications